Home / Top News (page 59)

Top News

ಇಹಲೋಕ ತ್ಯಜಿಸಿದ ಹಿರಿಯನಟ ಎಸ್.ಶಿವರಾಂ

Spread the loveಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ ಇಹಲೋಕ ತ್ಯಜಿಸಿದ್ದಾರೆ . ಅವರಿಗೆ 84 ವರ್ಷ ವಯಸ್ಸಾಗಿತ್ತು . ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು . ಇತ್ತೀಚೆಗೆ ಅವರಿಗೆ ಅಪಘಾತವಾಗಿ , ತಲೆಗೆ ಪೆಟ್ಟು ಬಿದ್ದಿತ್ತು  ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ .

Read More »

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ : ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರ ಗಾಯ

Spread the loveಹುಬ್ಬಳ್ಳಿ : ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ನೂಲ್ವಿ ಕ್ರಾಸ್ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕಾರಿನ‌ ಮುಂಭಾಗ ಜಖಂಗೊಂಡಿದೆ. ಕೂಡಲೇ ಗಾಯಗೊಂಡವರನ್ನು ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಧ್ಯ ವೃದ್ಧರ ಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು …

Read More »

ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಗೆ ಡಿಕ್ಕಿ

Spread the loveಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದ ರಸ್ತೆ ಮದ್ಯವಿರುವ ಡೈವೈಡರ್ ಗುದ್ದಿದ ಘಟನೆ ದೇಶಪಾಂಡೆ ನಗರ ಕಾಟನ್ ಮಾರುಕಟ್ಟೆ ಬಳಿ ನಡೆದಿದೆ. ನಗರದ ನಿವಾಸಿ ಕೃಷ್ಣ ಕಲಬುರಗಿ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಎಂದಿನಂತೆ ತಮ್ಮ ಮನೆಗೆ ಹೋಗುವ ಸಂದರ್ಭದಲ್ಲಿ ಕಾರ್ ನಿಯಂತ್ರಣ ತಪ್ಪಿದೆ,ರಸ್ತೆ ಮಧ್ಯೆವಿರುವ ಡಿವೈಡರ್ ಗೆ ಡಿಕ್ಕಿ ಹೊಡದಿದೆ.ಈ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಸ್ಥಳಕ್ಕೆ ಉತ್ತರ ಸಂಚಾರಿ ಪೋಲಿಸರು ಬೇಟಿ ನೀಡಿ ಪರಿಶೀಲನೆ …

Read More »

ಎಸ್ ಡಿ ಎಂ ಕೋವಿಡ್ ಎಲ್ಲಾ ಪ್ರಕರಣಗಳ ಜಿನೋಮ್ ಸಿಕ್ವೆನ್ಸಿಂಗ್ ವರದಿ ಲಭ್ಯ: ಯಾವುದೇ ಹೊಸ ಪ್ರಬೇಧದ ವೈರಾಣು ಇಲ್ಲ

Spread the loveಧಾರವಾಡ: ಇಲ್ಲಿನ ಸತ್ತೂರಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ ಡಿ ಎಂ) ವೈದ್ಯಕೀಯ ಕಾಲೇಜಿನಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಬಾಕಿ ಇದ್ದ 140 ಜಿನೋಮ್ ಸಿಕ್ವೆನ್ಸಿಂಗ್ ವರದಿಗಳು ಲಭ್ಯವಾಗಿದ್ದು.ಯಾವುದೇ ಹೊಸ ಪ್ರಬೇಧದ ವೈರಾಣು ಇಲ್ಲ. ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಹೇಳಿದ್ದಾರೆ. ಎಸ್ ಡಿ ಎಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದ ಕೋವಿಡ್ ಪ್ರಕರಣಗಳ , …

Read More »
[the_ad id="389"]