Spread the loveಹುಬ್ಬಳ್ಳಿ : ಕ್ಷುಲಕ ಕಾರಣಕ್ಕೆ ಯುವಕನೊಬ್ಬನಿಗೆ ಮೂವರು ಯುವಕರು ಸೇರಿ ಕುಡಿದ ಮತ್ತಿನಲ್ಲಿ ಚಾಕುವಿನಿಂದ ಇರಿದು ಭರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ಮಧ್ಯರಾತ್ರಿ ಹುಬ್ಬಳ್ಳಿ ಖಸಾಯಿ ಮೋಹಲ್ಲಾದಲ್ಲಿ ನಡೆದಿದೆ . ಸದರಸೋಪಾ ನಿವಾಸಿ ಜಾಫರ್ ಇಮ್ಮಿಯಾಜ್ ದಡೆಸುರ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ . ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಈ ಕುರಿತು ಕಸಬಾಪೇಟ್ …
Read More »ಹುಬ್ಬಳ್ಳಿ ಜೆಸಿ ನಗರದಲ್ಲಿ ಹೊತ್ತಿ ಉರಿದ ಹೊಟೆಲ್ ಹಾಗೂ ಎಟಿಎಂ
Spread the loveಹುಬ್ಬಳ್ಳಿ ಜೆಸಿ ನಗರದಲ್ಲಿ ಹೊತ್ತಿ ಉರಿದ ಹೊಟೆಲ್ ಹಾಗೂ ಎಟಿಎಂ ಹುಬ್ಬಳ್ಳಿ : ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಹೊಟೆಲ್ ಮತ್ತು ಎಟಿಎಂ ಹೊತ್ತಿ ಉರಿದ ಘಟನೆ ನಗರದ ಜೆಸಿ ನಗರದಲ್ಲಿ ನಿನ್ನೆ ತಡರಾತ್ರಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬೆಂಕಿ ಅವಘಡದಲ್ಲಿ ಶ್ರೀಕಾಂತ್ ಗೋಕಾಕ್ ಗೆ ಸೇರಿದ ಎಲ್ಲೋರಾ ಹೋಟೆಲ್ ಭಾಗಶಃ ಹಾಗೂ ಲಕ್ಷ್ಮೀ ವಿಲಾಸ ಬ್ಯಾಂಕ್ ಎಟಿಎಂ ಸಂಪೂರ್ಣ ಸುಟ್ಟು ಕರಕಲಾಗಿದೆ …
Read More »ಟ್ರ್ಯಾಕ್ಟರ್ನಲ್ಲಿ ಸಾಗಿಸುತ್ತಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ
Spread the loveಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಚೌಡಯ್ಯಧಾನಪುರ ಬಳಿ ಟ್ರ್ಯಾಕ್ಟರ್ನಲ್ಲಿ ಸಾಗಿಸುತ್ತಿದ್ದ ಭತ್ತದ ಹುಲ್ಲಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹತ್ತಿ ವಾಹನವೇ ಬಹುತೇಕ ಸುಟ್ಟು ಘಟನೆ ನಡೆದಿದೆ . ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ . ಮೇವಿಗೆ ಬೆಂಕಿ ಹತ್ತಿದ ತಕ್ಷಣ ಎಚ್ಚೆತ್ತ ಟ್ರ್ಯಾಕ್ಟರ್ ಚಾಲಕ ಮೇವಿನ ಬಣವೆಯನ್ನು ಅಲ್ಲಿಂದ ಕೆಳಗಿಳಿಸಿದ್ದಾರೆ. ರಾಣಿಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಹಳೇ ಹುಬ್ಬಳ್ಳಿ ಕೆಇಬಿ ಗ್ರಿಡ್ ಹತ್ತಿರ ಗಾಂಜಾ ಮಾರಾಟ ಯತ್ನ : ಒಬ್ಬನ ಬಂಧನ
Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಕೆಇಬಿ ಗ್ರಿಡ್ ಹತ್ತಿರ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ . ಆತನಿಂದ 590 ಗ್ರಾಂ ಗಾಂಜಾ ವಶಕ್ಕೆಪಡೆದಿರುವ ಘಟನೆ ನಡೆದಿದೆ . ಈ ಕುರಿತು ಹು-ಧಾ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
Hubli News Latest Kannada News