Home / Top News (page 61)

Top News

ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಕ್ಕೆ ನಿರ್ಬಂಧ ಹೇರುವುದಿಲ್ಲ : ಜಿಲ್ಲಾಧಿಕಾರಿ ನಿತೀಶ್ ಪಾಟೀಲ್

Spread the loveಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು. ಪಸ್ಟ್ ಡೋಸ್ ಶೇಕಡಾ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಲಸಿಕೆ ವಿತರಣೆ …

Read More »

ಶ್ರೀ ಸಿದ್ಧಾರೂಢ ಮಠದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಯುವಕನೋರ್ವ ನೀರಲ್ಲಿ ಮುಳುಗಿ ಸಾವು

Spread the loveಹುಬ್ಬಳ್ಳಿ: ನಗರದ ಶ್ರೀ ಸಿದ್ಧಾರೂಢ ಮಠದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಗುರುನಾಥರೂಢರ ಪ್ರತಿಮೆಗೆ ಪೂಜೆ ಮಾಡಲು ಹೋಗಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಸಾವಿಗೀಡಾದ ಘಟನೆ ಸಂಭವಿಸಿದೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕಲ್ಲೂರ ಗ್ರಾಮದ ಉಮೇಶಪ್ಪ ಜಾಲಿಹಾಳ ಎಂಬ 22 ವರ್ಷದ ಯುವಕನೇ ಪೂಜೆ ಮಾಡಲು ಹೋಗಿ ಸಾವಿಗೀಡಾಗಿರೋ ದುರ್ದೈವಿಯಾಗಿದ್ದಾನೆ. ಘಟನೆ ನಡೆಯುತ್ತಿದ್ದ ಅಗ್ನಿಶಾಮಕ ದಳ ಹಾಗೂ ಸುರಕ್ಷಾ ಪಡೆ ಆಗಮಿಸಿ ಮೃತ ದೇಹವನ್ನ ಹೊರಗೆ ತೆಗೆದು, ಕಿಮ್ಸ್ …

Read More »

ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ: ಕೊವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲಿಸಲು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸೂಚನೆ

Spread the loveಹುಬ್ಬಳ್ಳಿ : ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಶಾಫಿಂಗ್ ಮಾಲ್, ಜಿಮ್, ಬಾರ್ ಆಂಡ್ ರೆಸ್ಟೋರೆಂಟ್, ಮಲ್ಟಿಪ್ಲೆಕ್ಸ್, ಸಿನಿಮಾ ಮಂದಿರಗಳ ಮಾಲೀಕರು ಹಾಗೂ ಧಾರ್ಮಿಕ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಎಲ್ಲ ಸಮುದಾಯದ ಮುಖಂಡರ ಜೊತೆ …

Read More »

ಮಾಜಿ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ ಅವರಿಂದ: ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆ

Spread the loveಹುಬ್ಬಳ್ಳಿ : ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ ಅವರು ಮಾಡಿದರು.   ನಗರದ ವಿಶ್ವೇಶ್ವರ ನಗರದಲ್ಲಿ ಇಂದು ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆಯನ್ನು ಮಾಡಲಾಯಿತು. ನಂತರ ಮಾತನಾಡಿದ ಜೈಹೋ ಫಿಟ್ ನೆಸ್ ಸೆಂಟರ್ ಕೋಚ್ ಹಾಗೂ ಕನ್ನಡ ಚಿತ್ರರಂಗದ ನಟ ಕೃಷ್ಣ ಹುಬ್ಬಳ್ಳಿ ಧಾರವಾಡ ಅಂಗವಿಕಲ ಯುವಕರಿಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತದೆ ಹಾಗೂ ಯಾವುದೇ ರೀತಿಯ ಶುಲ್ಕವನ್ನು ಅವರಿಂದ …

Read More »
[the_ad id="389"]