Home / Top News (page 61)

Top News

ಹುಬ್ಬಳ್ಳಿಯಲ್ಲಿ 9ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ಧೃಡ: ಶಾಲೆಗೆ ರಜೆ

Spread the love  ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ 9ನೇ ತರಗತಿ ವಿದ್ಯಾರ್ಥಿಗೂ ವಕ್ಕರಿಸಿದ ಕೊರೊನಾ ವಕ್ಕರಿದ್ದು ಶಾಲೆಗೆ ರಜೆ ಘೋಷಸಲಾಗಿದೆ. ನಗರದ ಖಾಸಗಿ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ಸಹೋದರಿ ಧಾರವಾಡದ SDM ಕಾಲೇಜಿನಲ್ಲಿ MBBS ವ್ಯಾಸಂಗ ಮಾಡುತ್ತಿದ್ದಾಳೆ. MBBS ವಿದ್ಯಾರ್ಥಿನಿಗೆ ಪಾಸಿಟಿವ್ ಬಂದಿದ್ದರಿಂದ ಅವರ ಮನೆಯಲ್ಲಿರುವ ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದರಿಂದ ಬಾಲಕನಿಗೂ ಕೊರೊನಾ ಪಾಸಿಟಿವ್ ಧೃಡ ಪಟ್ಟಿದ್ದು,ನಗರದ  ಆದರ್ಶನಗರದಲ್ಲಿರುವ G.V.JOSHI ರೋಟರಿ …

Read More »

ಸಭೆಯಲ್ಲಿ ಶಾಸಕರ ಗಲಾಟೆ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಜಗಳ

Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರ ಗಲಾಟೆ ತಾರಕಕ್ಕೆ ಏರಿದೆ. ಶಾಸಕರ ನಡುವಿನ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆಯೊಂದು ಹುಬ್ಬಳ್ಳಿಯ ಖಾಸಗಿ ಹೊಟೇಲನಲ್ಲಿ ನಡೆದಿದೆ. ಬಿಜೆಪಿ ಶಾಸಕ ಮತ್ತು ಎಂಎಲ್ ಸಿ ಗಳ ನಡುವೆ ಗಲಾಟೆ ನಡೆದಿದ್ದು, ರಾಣೆಬೆನ್ನೂರು ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್.ಶಂಕರ್ ನಡುವೆ ಗಲಾಟೆ ಏರ್ಪಟ್ಟಿತು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಹುಬ್ಬಳ್ಳಿಯ ಖಾಸಗಿ ಹೊಟೇಲ್ …

Read More »

ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಕ್ಕೆ ನಿರ್ಬಂಧ ಹೇರುವುದಿಲ್ಲ : ಜಿಲ್ಲಾಧಿಕಾರಿ ನಿತೀಶ್ ಪಾಟೀಲ್

Spread the loveಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು. ಪಸ್ಟ್ ಡೋಸ್ ಶೇಕಡಾ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಲಸಿಕೆ ವಿತರಣೆ …

Read More »

ಶ್ರೀ ಸಿದ್ಧಾರೂಢ ಮಠದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಯುವಕನೋರ್ವ ನೀರಲ್ಲಿ ಮುಳುಗಿ ಸಾವು

Spread the loveಹುಬ್ಬಳ್ಳಿ: ನಗರದ ಶ್ರೀ ಸಿದ್ಧಾರೂಢ ಮಠದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಗುರುನಾಥರೂಢರ ಪ್ರತಿಮೆಗೆ ಪೂಜೆ ಮಾಡಲು ಹೋಗಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ಸಾವಿಗೀಡಾದ ಘಟನೆ ಸಂಭವಿಸಿದೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕಲ್ಲೂರ ಗ್ರಾಮದ ಉಮೇಶಪ್ಪ ಜಾಲಿಹಾಳ ಎಂಬ 22 ವರ್ಷದ ಯುವಕನೇ ಪೂಜೆ ಮಾಡಲು ಹೋಗಿ ಸಾವಿಗೀಡಾಗಿರೋ ದುರ್ದೈವಿಯಾಗಿದ್ದಾನೆ. ಘಟನೆ ನಡೆಯುತ್ತಿದ್ದ ಅಗ್ನಿಶಾಮಕ ದಳ ಹಾಗೂ ಸುರಕ್ಷಾ ಪಡೆ ಆಗಮಿಸಿ ಮೃತ ದೇಹವನ್ನ ಹೊರಗೆ ತೆಗೆದು, ಕಿಮ್ಸ್ …

Read More »
[the_ad id="389"]