Spread the loveಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ಬೈ ಪಾಸ್ ಬಳಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಬವಿಸಿದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶರ್ಮಾ ಟ್ರಾವೆಲ್ಸ್ ಗೇ ಸೇರಿದ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಬೈ ಪಾಸ್ ನಲ್ಲಿ ಮುಖಾಮುಖಿ ಡಿಕ್ಕಿ ಸಂಬವಿಸಿದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಲಕ ಸೇರಿದಂತೆ ಕಾರಿನಲ್ಲಿ ಒಟ್ಟು 5 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು …
Read More »ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಮಾರಕಾಸ್ತ್ರ: ವ್ಯಕ್ತಿಯ ಮೇಲೆ ಹಲ್ಲೆ
Spread the loveಹುಬ್ಬಳ್ಳಿ: ಕಳವು ಆರೋಪವನ್ನು ಪೋಲಿಸರಿಗೆ ತಿಳಿಸಿದ ಕಾರಣಕ್ಕೆ ಯುವಕನೊಬ್ಬನಿಗೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕುಸುಗಲ್ ರಸ್ತೆಯ ಶೆಲ್ ಪೆಟ್ರೋಲ್ ಬಂಕ್ ಹತ್ತಿರದ ಎಳನೀರು ಅಂಗಡಿ ಬಳಿ ನಡೆದಿದೆ. ವಿನೋಬಾನಗರದ ರಾಹುಲ್ ಅಲಿಯಾಸ್ ಬಬ್ಲೂ ಬಂಡಿ ಎಂಬಾತನೇ ಗಂಭೀರವಾಗಿ ಗಾಯಗೊಂಡಿದ್ದು, ಸಿಮೆಂಟ್ ಚಾಳದ ಪ್ರಭುರಾಜ ಕಲ್ಲೂಸಾ, ಜನತಾ ಕ್ವಾರ್ಟರ್ಸ್ ನ ಪ್ರಶಾಂತ ಬೊಮ್ಮಾಜಿ ಎಂಬುವವರೇ ಹಲ್ಲೇ ಮಾಡಿದವರಾಗಿದ್ದಾರೆ. ರಾಹುಲ್ ಅಲಿಯಾಸ್ ಬಂಡಿ ಈ ಹಿಂದೆ …
Read More »ಸಿದ್ಧು, ಡಿಕೆಶಿ ವಿರುದ್ಧ ಗುಡುಗಿದ ಕೆ.ಎಸ್.ಈಶ್ವರಪ್ಪ: ಅವರು ಹೇಳುವುದೆಲ್ಲ ಬರಿ ಸುಳ್ಳು
Spread the loveಹುಬ್ಬಳ್ಳಿ: ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳುವುದೆಲ್ಲ ಬರಿ ಸುಳ್ಳು. ಸಿದ್ಧರಾಮಯ್ಯ ಹಿಂದುಳಿದ ವರ್ಗದವರಿಗೆ ಏನು ಮಾಡಲಿಲ್ಲ. ಸಿದ್ಧರಾಮಯ್ಯನವರು ಬರಿ ಘೋಷಣೆ ಮಾಡಿದ್ದರು. ಗ್ರಾಮೀಣ ಭಾಗದ ಜನರು ಸಿದ್ದರಾಮಯ್ಯ ಹಿಂದುಳಿದವರಿಗೆ ಏನೂ ಮಾಡಲಿಲ್ಲ ಅಂತಾ ಹೇಳ್ತಾ ಇದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಬಿಜೆಪಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಕೇಳಲು …
Read More »ಮನೆಗಳ್ಳತನ ಆರೋಪಿ ಬಂಧನ : ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆ
Spread the loveಹುಬ್ಬಳ್ಳಿ: ಕೀಲಿ ಹಾಕಿದ ಮನೆಗಳನ್ನೇ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತನಿಂದ 1,00,000 ರೂ. ಮೌಲ್ಯದ 20 ಗ್ರಾಂ ಚಿನ್ನಾಭರಣ, 68 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ ನಲ್ಲಿ ಜೈ ಹನುಮಾನ್ ನಗರ ಹಾಗೂ ಸೆಪ್ಟೆಂಬರ್ನಲ್ಲಿ ಮಲ್ಲೇಶ್ವರ ನಗರದಲ್ಲಿ ಮತ್ತೊಬ್ಬ ಸಹಚರನೊಂದಿಗೆ ಸೇರಿ ಎರಡು ಮನೆಗಳ ಕೀಲಿ ಮುರಿದು ಕಳ್ಳತನ ಮಾಡಿದ್ದ. ಇನ್ಸ್ಪೆಕ್ಟರ್ ಅಶೋಕ ಚವ್ಹಾಣ ನೇತೃತ್ವದ …
Read More »