Home / Top News (page 62)

Top News

ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ: ಕೊವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲಿಸಲು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸೂಚನೆ

Spread the loveಹುಬ್ಬಳ್ಳಿ : ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಶಾಫಿಂಗ್ ಮಾಲ್, ಜಿಮ್, ಬಾರ್ ಆಂಡ್ ರೆಸ್ಟೋರೆಂಟ್, ಮಲ್ಟಿಪ್ಲೆಕ್ಸ್, ಸಿನಿಮಾ ಮಂದಿರಗಳ ಮಾಲೀಕರು ಹಾಗೂ ಧಾರ್ಮಿಕ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಎಲ್ಲ ಸಮುದಾಯದ ಮುಖಂಡರ ಜೊತೆ …

Read More »

ಮಾಜಿ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ ಅವರಿಂದ: ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆ

Spread the loveಹುಬ್ಬಳ್ಳಿ : ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ ಅವರು ಮಾಡಿದರು.   ನಗರದ ವಿಶ್ವೇಶ್ವರ ನಗರದಲ್ಲಿ ಇಂದು ಜೈ ಹೋ ಫಿಟ್ನೆಸ್ ಸೆಂಟರ್ ಉದ್ಘಾಟನೆಯನ್ನು ಮಾಡಲಾಯಿತು. ನಂತರ ಮಾತನಾಡಿದ ಜೈಹೋ ಫಿಟ್ ನೆಸ್ ಸೆಂಟರ್ ಕೋಚ್ ಹಾಗೂ ಕನ್ನಡ ಚಿತ್ರರಂಗದ ನಟ ಕೃಷ್ಣ ಹುಬ್ಬಳ್ಳಿ ಧಾರವಾಡ ಅಂಗವಿಕಲ ಯುವಕರಿಗೆ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತದೆ ಹಾಗೂ ಯಾವುದೇ ರೀತಿಯ ಶುಲ್ಕವನ್ನು ಅವರಿಂದ …

Read More »

ಹುಬ್ಬಳ್ಳಿ ಹೊರವಲಯದ ಬೈ ಪಾಸ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಕಾರು ಚಾಲಕ ಸ್ಥಳದಲ್ಲೇ ಸಾವು

Spread the loveಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ಬೈ ಪಾಸ್ ಬಳಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಬವಿಸಿದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶರ್ಮಾ ಟ್ರಾವೆಲ್ಸ್ ಗೇ ಸೇರಿದ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಬೈ ಪಾಸ್ ನಲ್ಲಿ ಮುಖಾಮುಖಿ ಡಿಕ್ಕಿ ಸಂಬವಿಸಿದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಲಕ ಸೇರಿದಂತೆ ಕಾರಿನಲ್ಲಿ ಒಟ್ಟು 5 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು …

Read More »

ಹುಬ್ಬಳ್ಳಿಯಲ್ಲಿ ಮತ್ತೆ ಸದ್ದು ಮಾಡಿದ ಮಾರಕಾಸ್ತ್ರ: ವ್ಯಕ್ತಿಯ ಮೇಲೆ ಹಲ್ಲೆ

Spread the loveಹುಬ್ಬಳ್ಳಿ: ಕಳವು ಆರೋಪವನ್ನು ಪೋಲಿಸರಿಗೆ ತಿಳಿಸಿದ ಕಾರಣಕ್ಕೆ ಯುವಕನೊಬ್ಬನಿಗೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕುಸುಗಲ್ ರಸ್ತೆಯ ಶೆಲ್ ಪೆಟ್ರೋಲ್ ಬಂಕ್ ಹತ್ತಿರದ ಎಳನೀರು ಅಂಗಡಿ ಬಳಿ ನಡೆದಿದೆ. ವಿನೋಬಾನಗರದ ರಾಹುಲ್ ಅಲಿಯಾಸ್ ಬಬ್ಲೂ ಬಂಡಿ ಎಂಬಾತನೇ ಗಂಭೀರವಾಗಿ ಗಾಯಗೊಂಡಿದ್ದು, ಸಿಮೆಂಟ್ ಚಾಳದ ಪ್ರಭುರಾಜ ಕಲ್ಲೂಸಾ, ಜನತಾ ಕ್ವಾರ್ಟರ್ಸ್ ನ ಪ್ರಶಾಂತ ಬೊಮ್ಮಾಜಿ ಎಂಬುವವರೇ ಹಲ್ಲೇ ಮಾಡಿದವರಾಗಿದ್ದಾರೆ. ರಾಹುಲ್ ಅಲಿಯಾಸ್ ಬಂಡಿ ಈ ಹಿಂದೆ …

Read More »
[the_ad id="389"]