Spread the loveಹುಬ್ಬಳ್ಳಿ: ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳುವುದೆಲ್ಲ ಬರಿ ಸುಳ್ಳು. ಸಿದ್ಧರಾಮಯ್ಯ ಹಿಂದುಳಿದ ವರ್ಗದವರಿಗೆ ಏನು ಮಾಡಲಿಲ್ಲ. ಸಿದ್ಧರಾಮಯ್ಯನವರು ಬರಿ ಘೋಷಣೆ ಮಾಡಿದ್ದರು. ಗ್ರಾಮೀಣ ಭಾಗದ ಜನರು ಸಿದ್ದರಾಮಯ್ಯ ಹಿಂದುಳಿದವರಿಗೆ ಏನೂ ಮಾಡಲಿಲ್ಲ ಅಂತಾ ಹೇಳ್ತಾ ಇದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಬಿಜೆಪಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಕೇಳಲು …
Read More »ಮನೆಗಳ್ಳತನ ಆರೋಪಿ ಬಂಧನ : ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆ
Spread the loveಹುಬ್ಬಳ್ಳಿ: ಕೀಲಿ ಹಾಕಿದ ಮನೆಗಳನ್ನೇ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತನಿಂದ 1,00,000 ರೂ. ಮೌಲ್ಯದ 20 ಗ್ರಾಂ ಚಿನ್ನಾಭರಣ, 68 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ ನಲ್ಲಿ ಜೈ ಹನುಮಾನ್ ನಗರ ಹಾಗೂ ಸೆಪ್ಟೆಂಬರ್ನಲ್ಲಿ ಮಲ್ಲೇಶ್ವರ ನಗರದಲ್ಲಿ ಮತ್ತೊಬ್ಬ ಸಹಚರನೊಂದಿಗೆ ಸೇರಿ ಎರಡು ಮನೆಗಳ ಕೀಲಿ ಮುರಿದು ಕಳ್ಳತನ ಮಾಡಿದ್ದ. ಇನ್ಸ್ಪೆಕ್ಟರ್ ಅಶೋಕ ಚವ್ಹಾಣ ನೇತೃತ್ವದ …
Read More »ಎಸ್ ಡಿ ಎಂ ಮೆಡಿಕಲ್ ಕಾಲೇಜು : ಮತ್ತೆ 116 ಜನರಲ್ಲಿ ಕೋವಿಡ್ ಸೋಂಕು ದೃಢ
Spread the loveಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ನಿನ್ನೆ (ನ.25) ಮಧ್ಯರಾತ್ರಿ ಮತ್ತೆ 116 ಜನರಲ್ಲಿ ದೃಢಪಟ್ಟಿದೆ. ಮುಂಚಿನ 66 ಸೇರಿ ಒಟ್ಟು 182 ಜನರಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದೆ. ನ.17 ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ ಅಂತಹ ವ್ಯಕ್ತಿಗಳು ಕೂಡ ಕೋವಿಡ್ ಪರೀಕ್ಷೆಗೆ ಒಳಪಡಬೇಕು …
Read More »ಬೆಂಡಿಗೇರಿ ಪೊಲೀಸರ ಕಾರ್ಯಾಚರಣೆ- ಐವರು ಮೊಬೈಲ್ ಕಳ್ಳರ ಬಂಧನ
Spread the loveಹುಬ್ಬಳ್ಳಿ : ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡಿಕೊಂಡು ಬಂದು ಮಾರಾಟ ಮಾಡಲು ಸಾಗಿಸುತ್ತಿದ್ದ ಐವರನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಳೇ ಮಂಟೂರು ರೋಡ ಐವರು ಎಲ್ಲಿಂದಲೋ ಮೊಬೈನ್ ಫೋನ್ ಗಳನ್ನು ಕಳ್ಳತನ ಮಾಡಿಕೊಂಡು ಆಟೋದಲ್ಲಿ ಬರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬೆಂಡಿಗೇರಿ ಠಾಣೆ ಇನ್ಸ್ ಪೆಕ್ಟರ್ ಶಾಂರಾಜ್ ಸಜ್ಜನ್ ನೇತೃತ್ವದ ತಂಡ ಐವರನ್ನು ವಶಕ್ಕೆ ಪಡೆದು 1 ಲಕ್ಣ …
Read More »
Hubli News Latest Kannada News