Spread the loveಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ನಿನ್ನೆ (ನ.25) ಮಧ್ಯರಾತ್ರಿ ಮತ್ತೆ 116 ಜನರಲ್ಲಿ ದೃಢಪಟ್ಟಿದೆ. ಮುಂಚಿನ 66 ಸೇರಿ ಒಟ್ಟು 182 ಜನರಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದೆ. ನ.17 ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ ಅಂತಹ ವ್ಯಕ್ತಿಗಳು ಕೂಡ ಕೋವಿಡ್ ಪರೀಕ್ಷೆಗೆ ಒಳಪಡಬೇಕು …
Read More »ಬೆಂಡಿಗೇರಿ ಪೊಲೀಸರ ಕಾರ್ಯಾಚರಣೆ- ಐವರು ಮೊಬೈಲ್ ಕಳ್ಳರ ಬಂಧನ
Spread the loveಹುಬ್ಬಳ್ಳಿ : ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡಿಕೊಂಡು ಬಂದು ಮಾರಾಟ ಮಾಡಲು ಸಾಗಿಸುತ್ತಿದ್ದ ಐವರನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಳೇ ಮಂಟೂರು ರೋಡ ಐವರು ಎಲ್ಲಿಂದಲೋ ಮೊಬೈನ್ ಫೋನ್ ಗಳನ್ನು ಕಳ್ಳತನ ಮಾಡಿಕೊಂಡು ಆಟೋದಲ್ಲಿ ಬರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬೆಂಡಿಗೇರಿ ಠಾಣೆ ಇನ್ಸ್ ಪೆಕ್ಟರ್ ಶಾಂರಾಜ್ ಸಜ್ಜನ್ ನೇತೃತ್ವದ ತಂಡ ಐವರನ್ನು ವಶಕ್ಕೆ ಪಡೆದು 1 ಲಕ್ಣ …
Read More »ನೆರೆ ಪರಿಹಾರ ಕಾರ್ಯಗಳಿಗೆ 7.5 ಕೋಟಿ ಬಿಡುಗಡೆ : ಸಚಿವ ಶಂಕರ್ ಪಾಟೀಲ ಮುನೇಕೊಪ್ಪ
Spread the loveಹುಬ್ಬಳ್ಳಿ.: ಧಾರವಾಡ ಜಿಲ್ಲೆಯಲ್ಲಿ ತಕ್ಷಣಕ್ಕೆ ನೆರೆ ಪರಿಹಾರ ಕಾರ್ಯಕೈಗೊಳ್ಳಲು 7.5 ಕೋಟಿ ರೂಪಾಯಿಗಳ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಬೆಣ್ಣಿಹಳ್ಳದಿಂದ ಉಂಟಾಗುವ ನೆರೆ ಪರಿಸ್ಥಿತಿ ತಪ್ಪಿಸಲು ಶಾಶ್ವತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿದ ಅವರು, ಬೆಣ್ಣಿಹಳ್ಳದ ಪ್ರವಾಹದಿಂದ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ಪರಿಶೀಲನೆ ನಡೆಸಿದರು. …
Read More »26ರಂದು ಗೋವಿಂದ ಗೋವಿಂದ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
Spread the loveಹುಬ್ಬಳ್ಳಿ: ಸುಮಂತ್ ಶೈಲೇಂದ್ರ ನಟಿಸಿರುವ ಕಾಮಿಡಿ, ಥ್ರಿಲ್ಲರ್ ಕಥಾಹಂದಿರವನ್ನು ಒಳಗೊಂಡಿರುವ ಗೋವಿಂದ ಗೋವಿಂದ ಇದೇ 26ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ತಿಲಕ್ ಹಾಗೂ ಚಿತ್ರ ನಟ ಸುಮಂತ್ ಶೈಲೇಂದ್ರ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಜಂಟಿಯಾಗಿ ಮಾತನಾಡಿದ ಅವರು, ತಿರುಪತಿ ಎಕ್ಸ್ಪ್ರೆಸ್ ನಂತರದಲ್ಲಿ ಹಾಸ್ಯಪ್ರಧಾನ ಚಿತ್ರದಲ್ಲಿ ನಟಿಸುತ್ತಿದ್ದು, ವಿಜಯ್ ಚೆಂಡೂರ್ ಹಾಗೂ ಪವನಕುಮಾರ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ರೂಪೇಶ ಶೆಟ್ಟಿ ನಟಿಸಿದ್ದಾರೆ ಎಂದರು. ಶೈಲೇಂದ್ರ …
Read More »