Home / Top News (page 64)

Top News

ನೆರೆ ಪರಿಹಾರ ಕಾರ್ಯಗಳಿಗೆ 7.5 ಕೋಟಿ ಬಿಡುಗಡೆ : ಸಚಿವ ಶಂಕರ್ ಪಾಟೀಲ ಮುನೇಕೊಪ್ಪ

Spread the loveಹುಬ್ಬಳ್ಳಿ.: ಧಾರವಾಡ ಜಿಲ್ಲೆಯಲ್ಲಿ ತಕ್ಷಣಕ್ಕೆ ನೆರೆ ಪರಿಹಾರ ಕಾರ್ಯಕೈಗೊಳ್ಳಲು 7.5 ಕೋಟಿ ರೂಪಾಯಿಗಳ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಬೆಣ್ಣಿಹಳ್ಳದಿಂದ ಉಂಟಾಗುವ ನೆರೆ ಪರಿಸ್ಥಿತಿ ತಪ್ಪಿಸಲು ಶಾಶ್ವತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿದ ಅವರು, ಬೆಣ್ಣಿಹಳ್ಳದ ಪ್ರವಾಹದಿಂದ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ಪರಿಶೀಲನೆ ನಡೆಸಿದರು. …

Read More »

26ರಂದು ಗೋವಿಂದ ಗೋವಿಂದ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

Spread the loveಹುಬ್ಬಳ್ಳಿ: ಸುಮಂತ್ ಶೈಲೇಂದ್ರ ನಟಿಸಿರುವ ಕಾಮಿಡಿ, ಥ್ರಿಲ್ಲರ್ ಕಥಾಹಂದಿರವನ್ನು ಒಳಗೊಂಡಿರುವ ಗೋವಿಂದ ಗೋವಿಂದ ಇದೇ 26ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ತಿಲಕ್ ಹಾಗೂ ಚಿತ್ರ ನಟ ಸುಮಂತ್ ಶೈಲೇಂದ್ರ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಜಂಟಿಯಾಗಿ ಮಾತನಾಡಿದ ಅವರು, ತಿರುಪತಿ ಎಕ್ಸ್‌ಪ್ರೆಸ್‌ ನಂತರದಲ್ಲಿ ಹಾಸ್ಯಪ್ರಧಾನ ಚಿತ್ರದಲ್ಲಿ ನಟಿಸುತ್ತಿದ್ದು, ವಿಜಯ್ ಚೆಂಡೂರ್ ಹಾಗೂ ಪವನಕುಮಾರ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ರೂಪೇಶ ಶೆಟ್ಟಿ ನಟಿಸಿದ್ದಾರೆ ಎಂದರು. ಶೈಲೇಂದ್ರ …

Read More »

ಕಸಾಪ ಜಿಲ್ಲಾ ಘಟಕ ಅಧ್ಯಕ್ಷರಾಗಿ ಡಾ.ಲಿಂಗರಾಜ ಅಂಗಡಿ ಪುನರಾಯ್ಕೆ

Spread the loveಹುಬ್ಬಳ್ಳಿ : ಕರ್ನಾಟಕ ಸಾಹಿತ್ಯ ಪರಿಷತ್ತಿನ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಇಂದು ಜರುಗಿದ ಮತದಾನದಲ್ಲಿ 1244 ಪಡೆದ ಲಿಂಗರಾಜ ರು ಅಂಗಡಿ ವಿಜಯಗಳಿಸಿದ್ದಾರೆ. ಅವರ ಸಮೀಪದ ಅಭ್ಯರ್ಥಿ ರಾಮು ಬ ಮೂಲಗಿ 1220 ಪಡೆದಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ್ದ ನಾಗರಾಜ ಕಿರಣಿಗಿ 15, ವಿಜಯಕುಮಾರ್ 14 ಮತಗಳನ್ನು ಪಡೆದಿದ್ದಾರೆ. ಒಟ್ಟು 2511 ಮತಗಳು ಚಲಾವಣೆಯಾಗಿದ್ದು 18 ಮತಗಳು ತಿರಸ್ಕೃತವಾಗಿವೆ.   ಜಾಹಿರಾತು…

Read More »

ನ. 26 ರಂದು ರಾಜ್ಯಾದ್ಯಂತ ಗೋರಿ ಸಿನಿಮಾ ಬಿಡುಗಡೆ

Spread the loveಹುಬ್ಬಳ್ಳಿ: ಜಾತಿ ಧರ್ಮಕ್ಕಿಂತ ಸ್ನೇಹ ಪ್ರೀತಿ ದೊಡ್ಡದು, ಸ್ನೇಹ ಪ್ರೀತಿಗಿಂತ ಮಾನವೀಯ ದೊಡ್ಡದು ಎಂಬ ನಾನುಡಿಯಂತೆ ಕಥಾಹಂದರ ಹೊಂದಿರುವ ಗೋರಿ ಚಿತ್ರ ನ.26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರಾದ ಗೋಪಾಲಕೃಷ್ಣ ಹೊಮ್ಮರಡಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಹಾವೇರಿ ಟಾಕೀಸ್ ಬ್ಯಾನರ್ ಅಡಿಯಲ್ಲಿ ಗೋರಿ ಚಿತ್ರವನ್ನು ಉತ್ತರ ಕರ್ನಾಟಕ ಭಾಗದ ಕಲಾವಿದರೇ ನಿರ್ಮಿಸಲಾಗಿದೆ. ಈಗಾಗಲೇ ಚಿತ್ರದ ಹಾಡುಗಳಿಂದ ಹೆಚ್ಚು …

Read More »
[the_ad id="389"]