Spread the loveಹುಬ್ಬಳ್ಳಿ : ಕರ್ನಾಟಕ ಸಾಹಿತ್ಯ ಪರಿಷತ್ತಿನ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಇಂದು ಜರುಗಿದ ಮತದಾನದಲ್ಲಿ 1244 ಪಡೆದ ಲಿಂಗರಾಜ ರು ಅಂಗಡಿ ವಿಜಯಗಳಿಸಿದ್ದಾರೆ. ಅವರ ಸಮೀಪದ ಅಭ್ಯರ್ಥಿ ರಾಮು ಬ ಮೂಲಗಿ 1220 ಪಡೆದಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ್ದ ನಾಗರಾಜ ಕಿರಣಿಗಿ 15, ವಿಜಯಕುಮಾರ್ 14 ಮತಗಳನ್ನು ಪಡೆದಿದ್ದಾರೆ. ಒಟ್ಟು 2511 ಮತಗಳು ಚಲಾವಣೆಯಾಗಿದ್ದು 18 ಮತಗಳು ತಿರಸ್ಕೃತವಾಗಿವೆ. ಜಾಹಿರಾತು…
Read More »ನ. 26 ರಂದು ರಾಜ್ಯಾದ್ಯಂತ ಗೋರಿ ಸಿನಿಮಾ ಬಿಡುಗಡೆ
Spread the loveಹುಬ್ಬಳ್ಳಿ: ಜಾತಿ ಧರ್ಮಕ್ಕಿಂತ ಸ್ನೇಹ ಪ್ರೀತಿ ದೊಡ್ಡದು, ಸ್ನೇಹ ಪ್ರೀತಿಗಿಂತ ಮಾನವೀಯ ದೊಡ್ಡದು ಎಂಬ ನಾನುಡಿಯಂತೆ ಕಥಾಹಂದರ ಹೊಂದಿರುವ ಗೋರಿ ಚಿತ್ರ ನ.26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರಾದ ಗೋಪಾಲಕೃಷ್ಣ ಹೊಮ್ಮರಡಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಹಾವೇರಿ ಟಾಕೀಸ್ ಬ್ಯಾನರ್ ಅಡಿಯಲ್ಲಿ ಗೋರಿ ಚಿತ್ರವನ್ನು ಉತ್ತರ ಕರ್ನಾಟಕ ಭಾಗದ ಕಲಾವಿದರೇ ನಿರ್ಮಿಸಲಾಗಿದೆ. ಈಗಾಗಲೇ ಚಿತ್ರದ ಹಾಡುಗಳಿಂದ ಹೆಚ್ಚು …
Read More »ದಾರಿ ತಪ್ಪಿ ಮಣ್ಣಿನಲ್ಲಿ ಸಿಲುಕಿಕೊಂಡ ಕ್ಯಾಂಟರ್ ವಾಹನ
Spread the loveಹುಬ್ಬಳ್ಳಿ: ಗೂಗಲ್ ಮ್ಯಾಪ್ ನೊಡಿಕೊಂಡು ಮುಂಬೈ ನಿಂದ ಬಳ್ಳಾರಿಗೆ ಹೊರಟಿದ್ದ ಆಯಿಲ್ ಕ್ಯಾಂಟರ್ ವಾಹನವೊಂದು ತಪ್ಪು ಮಾಹಿತಿಯಿಂದ ಬೆರೆ ದಾರಿಯಲ್ಲಿ ಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು.ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಹೀಗಾಗಿ ಗದಗ ರಸ್ತೆಗೆ ಹೋಗ ಬೇಕಿದ್ದ ಕ್ಯಾಂಟರ್ ವಾಹ ಗೂಗಲ್ ಮ್ಯಾಪ್ ನೊಡಿಕೊಂಡು ನಗರದ ದೇಶಪಾಂಡೆ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಬ್ರೀಡ್ಜ ಬಳಿ ಬಂದಿದೆ. ಹೊಸ್ ಬ್ರಿಡ್ಜ ನಿಂದ ಭವಾನಿ …
Read More »ಕಾಂಗ್ರೆಸ್ ನ ಚುನಾವಣೆ ಇದ್ದಾಗ ಮಾತ್ರ ಬರುತ್ತಾರೆ. ಕಾಂಗ್ರೆಸ್ ನವರು ಪಾರ್ಟ್ ಟೈಮ್ ಲೀಡರ್ : ಶ್ರೀರಾಮುಲು
Spread the loveಹುಬ್ಬಳ್ಳಿ :ಪರಿಷತ್ ಚುನಾವಣೆಯಲ್ಲಿ ಅತೀಹೆಚ್ಚು ಸ್ಥಾನ ಗೆಲ್ಲಲಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಇದೇ ನನ್ನ ಸವಾಲ್ ಎಂದು ಸಚಿವ ಶ್ರೀರಾಮುಲು ಹೇಳಿದರು. ಹುಬ್ಬಳ್ಳಿಯ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, 25 ಸ್ಥಾನಗಳಲ್ಲಿ 15 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಆ ಮೂಲಕ ಹೊಸ ಇತಿಹಾಸವನ್ನ ಬರೆಯುತ್ತೇವೆ ಎಂದರು. ಕಾಂಗ್ರೆಸ್ ನಾಯಕರು ಕೇವಲ ಚುನಾವಣೆ ಇದ್ದಾಗ ಮಾತ್ರ ಕಾಣುತ್ತಾರೆ. ಆಮೇಲೆ ಎಲ್ಲೂ ಸಹ ಅವರು ಕಾಣೋದಿಲ್ಲ. …
Read More »