Spread the loveಹುಬ್ಬಳ್ಳಿ: ಇತಿಹಾಸ ಪ್ರಸಿದ್ದ ಚಿಟಗುಪ್ಪಿ ಆಸ್ಪತ್ರೆಯು ಶಿಥಿಲಾವಸ್ಥೆ ತಲುಪಿದ ಹಿನ್ನೆಲೆಯಲ್ಲಿ ತೆರವುಗೊಳಿಸಿ ಕಾರ್ಯಾಚರಣೆ ಆರಂಭವಾಗಿದೆ. ಇದರ ಬೆನ್ನಲ್ಲೇ ಆಸ್ಪತ್ರೆಯ ಗೋಡೆಗಳಲ್ಲಿ ಒಂದು ಲಾಕರ್ ಪತ್ತೆಯಾಗಿದ್ದು, ಇದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ. ಹೌದು, ಮೊದಲೇ ಸುದೀರ್ಘ 127 ವರ್ಷದ ಈ ಕಟ್ಟಡ ಬ್ರಿಟಿಷ್ ರ ಕಾಲದಾಗಿದ್ದೆ, ರಾವ್ ಬಹದ್ದೂರ್ ಶ್ರೀನಿವಾಸ ಬಾಲಾಜಿ ಚಿಟಗುಪ್ಪಿ ಅವರು ಜನರಿಗೆ ಅನುಕೂಲವಾಗಲೆಂದು 1894 ರಲ್ಲಿ ಔಷಧಾಲಯ ಎಂಬ ಹೆಸರಿನಲ್ಲಿ ಪ್ರಾರಂಭಿಸಿದ್ದಾರೆ. ನಂತರ 1936 …
Read More »ಬಿಟ್ ಕಾಯಿನ್ ಸತ್ಯ ಹೊರ ಬಂದ್ರೆ ಸರ್ಕಾರ ಉಳಿಯುತ್ತಾ : ಸಿದ್ದರಾಮಯ್ಯ ವ್ಯಂಗ್ಯ
Spread the loveಹುಬ್ಬಳ್ಳಿ : ಬಿಟ್ ಕಾಯಿನ್ ಸತ್ಯ ಹೊರ ಬಂದ್ರೆ ಸರ್ಕಾರ ಉಳಿಯುತ್ತಾ.? ಮುಖ್ಯಮಂತ್ರಿಗಳು ಯಾಕೆ ಅದನ್ನು ಮುಚ್ಚಿಹಾಕಲು ಪ್ರಯತ್ನ ಮಾಡತೀರೋದು..? ಮುಖ್ಯಮಂತ್ರಿಗಳು ಯಾಕೆ ಸುಳ್ಳು ಹೇಳತೀರೋದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿಗೆ ಪ್ರಶ್ನೆ ಹಾಕಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಇದರಲ್ಲಿ ಭಾಗಿಯಾಗಿದ್ರೆ ಅವರ ಸರ್ಕಾರ ಹೋಗಲ್ವಾ..? ಬಿಟ್ ಕಾಯಿನ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ.ಯಾವುದೇ ಪಕ್ಷದವರು ಇರಲಿ …
Read More »ರಸ್ತೆ ದಾಟುವ ವೇಳೆ ವ್ಯಕ್ತಿ ಮೇಲೆ ಹರಿದ ಲಾರಿ: ಸ್ಥಳದಲ್ಲಿಯೇ ಸಾವು
Spread the loveಹುಬ್ಬಳ್ಳಿ: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಹರಿದ ಪರಿಣಾಮ ವ್ಯಕ್ತಿಯೋರ್ವನು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಗಾಳಿ ದುರ್ಗಮ್ಮ ದೇವಸ್ಥಾನದ ಬಳಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಲಾರಿ ಪಾದಚಾರಿ ಮೇಲೆ ಹರಿದು ಈ ಘಟನೆ ನಡೆದಿದೆ. ಇನ್ನೂ ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ …
Read More »ಧಾರವಾಡದಲ್ಲಿ ಇಬ್ಬರು ಗಾಂಜಾ ಮಾರಾಟಗಾರರ ಬಂಧನ: ಬಂಧಿತರಿಂದ 322 ಗ್ರಾಂ ಗಾಂಜಾ, ಸ್ಕೂಟಿ ವಾಹನ ವಶಕ್ಕೆ
Spread the loveಸ್ಪರ್ಧಾತ್ಮಕ ಪರೀಕ್ಷೆ ಓದಲು ಬಂದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ, ಇಬ್ಬರನ್ನು ಬಂಧಿಸುವಲ್ಲಿ ಧಾರವಾಡ ಅಬಕಾರಿ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ದೃವ ಅನಿಲ ಮಾದವ್ ಹಾಗೂ ಉಮೇಶ ಶಿವಕುಮಾರ ಮಡಿವಾಳ ಬಂಧಿತ ಆರೋಪಿಗಳಾಗಿದ್ದಾರೆ. ಈ ಇಬ್ಬರು ಆರೋಪಿಗಳು ನಗರದ ಸಪ್ತಾಪುರ, ಜಯನಗರ ಸೇರಿದಂತೆ ಸುತ್ತಮುತ್ತಲಿನ ನಗರಗಳಲ್ಲಿ ಸ್ಪರ್ಧಾ ಪರೀಕ್ಷೆ ಓದಲು ಬಂದ ವಿದ್ಯಾರ್ಥಿಗಳಿಗೆ ಹಲವು ದಿನಗಳಿಂದ ಗಾಂಜಾ ಮಾರಾಟ ಮಾಡುತ್ತಿದ್ದರಂತೆ. ಕಳೆದ ದಿನ …
Read More »
Hubli News Latest Kannada News