Spread the loveಹುಬ್ಬಳ್ಳಿ : ಹಾನಗಲ್ ನಲ್ಲಿ ಸಾಮೂಹಿಕವಾಗಿ ಎಲ್ಲರೂ ಸೇರಿ ಚುನಾವಣೆ ಮಾಡಿದ್ದೇವೆ. ಸೋಲಿನ ಹೊಣೆ ಕೂಡಾ ನಮ್ಮೆಲ್ಲರದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆ ಹೇಳಿದ್ದೆ, ನಮ್ಮ ನಾಯಕರಾದ ಅಮಿತ್ ಶಾ ನನ್ನ ಹೆಸರು ಹೇಳಿದ್ದರು. ನಾನು ತಂಡದ ಮುಖ್ತಸ್ಥನಿರಬಹುದು. ಆದರೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿದ್ದೇವೆ ಎಂದರು. ಹಾನಗಲ್ ನಲ್ಲಿ ಒಗ್ಗಟ್ಟಿನ ಕೊರತೆ …
Read More »ಚೆನ್ನಮ್ಮ ವೃತ್ತದ ಫ್ಲೈಓವರ್ ನಿರ್ಮಾಣ ಕಾಮಗಾರಿ ಸಾರ್ವಜನಿಕರ ಸಲಹೆ ಆಧರಿಸಿ ಸಮಿತಿ ವರದಿ ಸಿದ್ಧ
Spread the loveಹುಬ್ಬಳ್ಳಿ :ತೀವ್ರ ಸಂಚಾರ ದಟ್ಟಣೆ ಇರುವ ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಫ್ಲೈಓವರ್ ನಿರ್ಮಾಣ ಕುರಿತು ಸಾರ್ವಜನಿಕರು ಹಾಗೂ ವರ್ತಕರ ಸಲಹೆಗಳನ್ನು ಪಡೆಯಲು ರಚಿಸಿದ್ದ ಸಮಿತಿಯು ಸಾರ್ವಜನಿಕರ ಸಲಹೆಗಳನ್ನಾಧರಿಸಿ ,ಸಮಿತಿ ಸದಸ್ಯರ ಅಭಿಪ್ರಾಯಗಳೊಂದಿಗೆ ವರದಿ ಸಿದ್ಧಪಡಿಸಿದೆ.ಜಿಲ್ಲಾಧಿಕಾರಿಗಳು ಸೇರಿದಂತೆ ಶಾಸಕರು ,ಹಿರಿಯ ಅಧಿಕಾರಿಗಳು ಹಾಗೂ ತಜ್ಞರನ್ನೊಳಗೊಂಡ 13 ಸದಸ್ಯರ ಸಮಿತಿಯು ಈ ವರದಿಯನ್ನು ಶೀಘ್ರದಲ್ಲಿ ಸ್ಥಳೀಯ ಸಂಸದರೂ ಆಗಿರುವ ,ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ …
Read More »ಪಟಾಕಿ ಯಾರ್ದಾದ್ರೂ ಆಗಿರ್ಲಿ ಕೊನೆಗೆ ಹಚ್ಚೋರು ಮಾತ್ರ ಬಿಜೆಪಿಯವರೇ : ಡಿ ಕೆ ಶಿವಕುಮಾರ್
Spread the love ಈ ದೀಪಾವಳಿಗೆ ಬೆಲೆ ಏರಿಕೆಗಿಂತ ನೀವು ಕೊಟ್ಟ ದೊಡ್ಡ ಕೊಡುಗೆ ಏನಿದೆ ? ವಾಣಿಜ್ಯ ಸಿಲಿಂಡರ್ ಬೆಲೆ 2000 ರೂ . ದಾಟಿದೆ . ದೀಪಾವಳಿಗೆ ಮುಂಚೆನೇ ಪಕ್ಕದಲ್ಲೇ ಎಲ್ಲೋ ಪಟಾಕಿ ಸಿಡಿದಂತಾಗಿದೆ . ಬಡಪಾಯಿ ಹೋಟೆಲ್ ಮಾಲೀಕರಿಗಂತೂ ಒಳ್ಳೆ ಕೊಡುಗೆ ನೀಡಿದ್ದೀರಿ . ಎಂದು ಡಿ ಕೆ ಶಿವಕುಮಾರ್ ಟ್ವಿಟ್ಟರ್ ನಲ್ಲಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ . ಪಟಾಕಿ ಯಾರ್ದಾದ್ರೂ ಆಗಿರ್ಲಿ ಕೊನೆಗೆ …
Read More »ಸ್ಮಾರ್ಟ್ ಸಿಟಿ ಯೋಜನೆಗೆ ಹಣಕಾಸಿನ ಕೊರತೆ ಇಲ್ಲ : ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ : ಸಚಿವ ಶಂಕರ ಪಾಟೀಲ ಮುನೇನಕೊಪ್ಪ
Spread the loveಹುಬ್ಬಳ್ಳಿ : ಸ್ಮಾರ್ಟ್ ಸಿಟಿ ಯೋಜನೆಯು ಪ್ರಧಾನ ಮಂತ್ರಿಗಳ ಮಹಾತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ.ಅ್ಉ ಸುಂದರವಾಗಿ ಸಾಕಾರವಾಗಬೇಕು.ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಗೆ ಹಣಕಾಸಿನ ಕೊರತೆ ಇಲ್ಲ, ಕಾಮಗಾರಿಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು.ಕೋವಿಡ್ ಲಾಕ್ಡೌನ್ ಕಾರಣದಿಂದ ವಿಳಂಬವಾಗಿದ್ದ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು.ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸ್ಮಾರ್ಟ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಬಸ್ ನಿಲ್ದಾಣ ನಿರ್ಮಾಣ,ಜನತಾ …
Read More »