Home / Top News (page 69)

Top News

ನವೆಂಬರ್ 19ರಂದು ‘100’ ಚಿತ್ರ ರಾಜ್ಯಾದ್ಯಂತ ಬಿಡುಗಡೆ: ರಮೇಶ ಅರವಿಂದ

Spread the loveಹುಬ್ಬಳ್ಳಿ: ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಉಮಾ ಹಾಗೂ ಎಂ.ರಮೇಶ ರೆಡ್ಡಿ ನಿರ್ಮಿಸಿರುವ 100 ಶೀರ್ಷಕೆಯ ಕನ್ನಡ ಚಿತ್ರ ಇದೇ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಟ ಹಾಗೂ ಚಿತ್ರ ನಿರ್ದೇಶಕ ರಮೇಶ ಅರವಿಂದ ಹೇಳಿದರು. ನಗರದಲ್ಲಿಂದು ಖಾಸಗಿ ಹೊಟೇಲ್ ನಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚಿತ್ರದ ನಿರ್ದೇಶನವನ್ನು ಮಾಡುವ ಮೂಲಕ ಚಿತ್ರದಲ್ಲಿ ನನ್ನ ಎಲ್ಲ ಶಕ್ತಿಯನ್ನು ಹಾಕಿ ನಟಿಸಿದ್ದೇನೆ ಎಂದರು. ಚಿತ್ರದಲ್ಲಿ ರಚಿತಾ ರಾಮ್, …

Read More »

ರಾಹುಲ್ ಗಾಂಧಿ ಒಂದು ತಿಂಗಳು ಇಟಲಿಗೆ ಹೋಗುವವರಿದ್ದಾರೆ : ಪ್ರಹ್ಲಾದ್ ಜೋಶಿ ವ್ಯಂಗ್ಯ

Spread the loveಧಾರವಾಡ: ದೇಶದಲ್ಲಿ 29 ಕಡೆಗಳಲ್ಲಿ ಚುನಾವಣೆಗಳು ನಡೆದಿವೆ, ಅದರಲ್ಲಿ ಎನ್ ಡಿ ಎ ಮೈತ್ರಿ ಕೂಟ 12 ರಲ್ಲಿ ಗೆಲ್ಲುವು ಸಾಧಸಿದೆ. ಆದರೆ ಕಾಂಗ್ರೆಸ್ ಪಕ್ಷ ರಾಜಸ್ಥಾನ ಮತ್ತು ಹಿಮಾಚ ಪ್ರದೇಶ ಬಿಟ್ಟರೆ ಬೇರೆಲ್ಲೂ ಗೆದ್ದಿಲ್ಲ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಕೂಡಾ ಕಾಂಗ್ರೆಸ್ ಪಕ್ಷ ಆಡಳಿತ ಅವಧಿಯಲ್ಲಿಯೇ ಆಗಿದೆ. ಆದರೆ ಈಗ ನಾವು ಅಬಕಾರಿ ಸುಂಕವನ್ನು ಕಡಿಮೆ ಮಾಡಿ, ಜನರಿಗೆ ಬೆಲೆ ಏರಿಕೆಯಿಂದ ಆಗುತ್ತಿರುವ ಹೊರೆಯನ್ನು …

Read More »

ಸಾಮೂಹಿಕವಾಗಿ ಎಲ್ಲರೂ ಸೇರಿ ಚುನಾವಣೆ ಮಾಡಿದ್ದೇವೆ. ಸೋಲಿನ ಹೊಣೆ ಕೂಡಾ ನಮ್ಮೆಲ್ಲರದ್ದು : ಸಿ ಎಂ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ಹಾನಗಲ್ ನಲ್ಲಿ ಸಾಮೂಹಿಕವಾಗಿ ಎಲ್ಲರೂ ಸೇರಿ ಚುನಾವಣೆ ಮಾಡಿದ್ದೇವೆ. ಸೋಲಿನ ಹೊಣೆ ಕೂಡಾ ನಮ್ಮೆಲ್ಲರದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆ ಹೇಳಿದ್ದೆ, ನಮ್ಮ ನಾಯಕರಾದ ಅಮಿತ್ ಶಾ ನನ್ನ ಹೆಸರು ಹೇಳಿದ್ದರು. ನಾನು ತಂಡದ ಮುಖ್ತಸ್ಥನಿರಬಹುದು. ಆದರೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿದ್ದೇವೆ ಎಂದರು. ಹಾನಗಲ್ ನಲ್ಲಿ ಒಗ್ಗಟ್ಟಿನ ಕೊರತೆ …

Read More »

ಚೆನ್ನಮ್ಮ ವೃತ್ತದ ಫ್ಲೈಓವರ್ ನಿರ್ಮಾಣ ಕಾಮಗಾರಿ ಸಾರ್ವಜನಿಕರ ಸಲಹೆ ಆಧರಿಸಿ ಸಮಿತಿ ವರದಿ ಸಿದ್ಧ

Spread the loveಹುಬ್ಬಳ್ಳಿ :ತೀವ್ರ ಸಂಚಾರ ದಟ್ಟಣೆ ಇರುವ ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಫ್ಲೈಓವರ್ ನಿರ್ಮಾಣ ಕುರಿತು ಸಾರ್ವಜನಿಕರು ಹಾಗೂ ವರ್ತಕರ ಸಲಹೆಗಳನ್ನು ಪಡೆಯಲು ರಚಿಸಿದ್ದ ಸಮಿತಿಯು ಸಾರ್ವಜನಿಕರ ಸಲಹೆಗಳನ್ನಾಧರಿಸಿ ,ಸಮಿತಿ ಸದಸ್ಯರ ಅಭಿಪ್ರಾಯಗಳೊಂದಿಗೆ ವರದಿ ಸಿದ್ಧಪಡಿಸಿದೆ.ಜಿಲ್ಲಾಧಿಕಾರಿಗಳು ಸೇರಿದಂತೆ ಶಾಸಕರು ,ಹಿರಿಯ ಅಧಿಕಾರಿಗಳು ಹಾಗೂ ತಜ್ಞರನ್ನೊಳಗೊಂಡ 13 ಸದಸ್ಯರ ಸಮಿತಿಯು ಈ ವರದಿಯನ್ನು ಶೀಘ್ರದಲ್ಲಿ ಸ್ಥಳೀಯ ಸಂಸದರೂ ಆಗಿರುವ ,ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ …

Read More »
[the_ad id="389"]