Spread the loveಹುಬ್ಬಳ್ಳಿ : ಮನೆ ಕೀಲಿ ಮುರಿದು ಮನೆಯಲ್ಲಿದ್ದ ಆಭರಣ ಹಾಗೂ ಹಣ ಕಳ್ಳತನ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ತಿಮ್ಮಸಾಗರದ ಅಗ್ರಹಾರದಲ್ಲಿ ನಡೆದಿದೆ. ಮದನ ದೇಶಪಾಂಡೆ ಎಂಬುವರ ಮನೆ ಕೀಲಿ ಮುರಿದ ಕಳ್ಳರು 98 ಸಾವಿರ ಮೌಲ್ಯದ ಚಿನ್ನ ಆಭರಣ ಹಾಗೂ 18 ಸಾವಿರ ನಗದು ಕಳ್ಳತನ ಮಾಡಲಾಗಿದ್ದು ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಚುನಾವಣೆಯಲ್ಲಿ ಬಿಜೆಪಿ ವೋಟ್ ಕದಿಯೋ ಕೆಲಸ ಮಾಡುತ್ತಿದೆ : ಸಲೀಂ ಅಹ್ಮದ್
Spread the loveಹುಬ್ಬಳ್ಳಿ : ಚುನಾವಣೆಯಲ್ಲಿ ಬಿಜೆಪಿ ವೋಟ್ ಕದಿಯೋ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡ ಅವರು ಬಿಜೆಪಿಯವರಿಗೆ ಸೋಲ್ತೀವಿ ಅನ್ನೋ ಮಾಹಿತಿ ಸಿಕ್ಕಿದೆ. ಹೀಗಾಗಿ ಸಚಿವ ಅಶ್ವಥ್ ನಾರಾಯಣ ಅವರಿಗೆ ಸೇರಿದ ಚಿಲುಮೆ ಕಂಪನಿಯವರಿಗೆ ಪೊಲೀಂಗ್ ಆಫೀಸರ್ ಆಗಿ ನೇಮಕ ಮಾಡಿದ್ದಾರೆ. ಅವರೆಲ್ಲ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳು, ಅಶ್ವಥ್ ನಾರಾಯಣ,ತುಷಾರ್ ಗಿರಿನಾಥ್ ಮೇಲೆ ದೂರು ದಾಖಲಾಗಬೇಕು. ಇದು ಕೇವಲ …
Read More »ಹುಬ್ಬಳ್ಳಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನ ಬಂಧಿಸಿ : 2 ಲಕ್ಷ ರೂ ವಶಪಡಿಸಿಕೊಂಡ ಪೊಲೀಸರು
Spread the loveಹುಬ್ಬಳ್ಳಿಯ ಬೆಂಡಿಗೇರಿಯ ಅಂಜುಮನ್ ಶಾದಿ ಮಹಲ್ ಹತ್ತಿರ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿ. ಅವರಿಂದ 2,03,070 ರೂ ನಗದು, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Read More »ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರಿಂದ ಇಬ್ಬರು ಅಂತರ್ರಾಜ್ಯ ಕಳ್ಳರ ಬಂಧನ
Spread the loveಹುಬ್ಬಳ್ಳಿ : ಇಬ್ಬರು ಅಂತರರಾಜ್ಯ ಕಳ್ಳರ ಬಂಧನ ಕಳ್ಳರನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಹುಬ್ಬಳ್ಳಿ ಕೊಪ್ಪಿಕರ ರೋಡದಲ್ಲಿಯ ಜ್ಯುವೇಲರ್ಸ ಅಂಗಡಿವೊಂದರಲ್ಲಿ 50.6 ಗ್ರಾಂ ತೂಕದ ಬಂಗಾರದ ಚೈನ್ ಕಳ್ಳತ ಮಾಡಿದ್ದು ಹಾಗೂ ಧಾರವಾಡ ಶಹರ ಪೊಲೀಸ ಠಾಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿದ ಒಟ್ಟು 66.6 ಗ್ರಾಂ ತೂಕದ 3,38,800 ರೂ ಮೌಲ್ಯದ ಎರಡು ಬಂಗಾರದ ಚೈನುಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಉಪನಗರ ಪೊಲೀಸ್ …
Read More »
Hubli News Latest Kannada News