Spread the loveಹುಬ್ಬಳ್ಳಿ :ಪುರಾತನ ಭಾಷೆಯಾಗಿರುವ ಕನ್ನಡ ವಿಶ್ವದ ಶ್ರೀಮಂತ ಭಾಷೆಗಳಲ್ಲಿ ಒಂದಾಗಿದೆ. ಭವ್ಯವಾದ ಇತಿಹಾಸ ಕನ್ನಡ ಭಾಷೆಗೆ ಇದ್ದು, ಉಜ್ವಲ ಭವಿಷ್ಯ ನೀಡುವ ಜವಾಬ್ದಾರಿ ನಮ್ಮದಾಗಿದೆ. ಕನ್ನಡ ಉಳಿದರೆ ನಾವು ಉಳಿಯುತ್ತೇವೆ ಎಂಬ ಭಾವನೆಯಿಂದ ಪ್ರತಿಯೊಬ್ಬರೂ ಕನ್ನಡ ಬಳಕೆಯನ್ನು ಮಾಡಬೇಕು. ಕನ್ನಡದಲ್ಲಿ ಇಂಜಿನಿಯರಿಂಗ್ ಶಿಕ್ಷಣ ನೀಡಲು ಕ್ರಮವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಹುಬ್ಬಳ್ಳಿ ಆದರ್ಶ ನಗರದ ಡಾ. ಡಿ.ಎಸ್.ಕರ್ಕಿ ಕನ್ನಡ ಭವನದಲ್ಲಿ ಕನ್ನಡ ಮತ್ತು …
Read More »ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳು ಭಾಗಿ:ಸಮಗ್ರವಾದ ತನಿಖೆಗೆ ಸಿದ್ದರಾಮಯ್ಯ ಆಗ್ರಹ
Spread the loveಹುಬ್ಬಳ್ಳಿ : ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದೇನೆ. ಈ ಬಗ್ಗೆ ಸಮಗ್ರವಾದ ತನಿಖೆ ಆಗಬೇಕು. ಕೆಲವರನ್ನು ರಕ್ಷಿಸುವ ಕೆಲಸ ಆಗಿತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿಂದು ಕಾಂಗ್ರೆಸ್ ನಾಯಕನ ಪುತ್ರನ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಅವರು, ಯಾರನ್ನೋ ರಕ್ಷಿಸುವ ಕೆಲಸ ಆಗಬಾರದು. ಮುಖ್ಯಮಂತ್ರಿ ಗಳು “ಇಡಿ”ಗೆ ರೇಫರ್ ಮಾಡಿದ್ದಾಗಿ ಹೇಳುತ್ತಿದ್ದಾರೆ. ಆಗಿದ್ದರೆ ಇಷ್ಟು ದಿನ ಯಾಕೆ …
Read More »65 ಸಾವಿರ ರೂ. ಮರಳಿಸಿದ ಬಸ್ ಚಾಲಕ, ನಿರ್ವಾಹಕ
Spread the loveಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಬಿಟ್ಟು ಹೋಗಿದ್ದ 65 ಸಾವಿರ ರೂ. ನಗದು ಹಾಗೂ ಮಹತ್ವದ ದಾಖಲೆಗಳಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಚಾಲಕ, ನಿರ್ವಾಹಕರನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ. ನಗರದ ಕಮರಿಪೇಟೆ ನಿವಾಸಿ ಸೀರೆ ವ್ಯಾಪರಿ ಶ್ರೀನಿವಾಸ ಹಬೀಬ ಎಂಬುವವರು ಬೆಳಗಾವಿಯಿಂದ ಹುಬ್ಬಳ್ಳಿಗೆ ಗ್ರಾಮಾಂತರ 3ನೇ ಘಟಕದ ಎಫ್ 3110 ಸಂಖ್ಯೆಯ ರಾಜಹಂಸ ಬಸ್ಸಿನಲ್ಲಿ ಬಂದಿದ್ದಾರೆ. ನಗರದ ಗೋಕುಲ ರಸ್ತೆಯ ಬಸ್ ನಿಲ್ದಾಣದಲ್ಲಿ ಇತರೆ …
Read More »ಹುಬ್ಬಳ್ಳಿಯಲ್ಲಿ 100 ಕೋಟಿ ಲಸಿಕಾ ಸಂಭ್ರಮಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ
Spread the loveಹುಬ್ಬಳ್ಳಿ : ಕೋವಿಡ್ ಬಹಳಷ್ಟು ಪಾಠವನ್ನ ಕಲಿಸಿದೆ. ನಮ್ಮ ದೇಶದಲ್ಲಿ ವೈರಲ್ ನ್ನ ಬಹಳ ಸೀರಿಯಸ್ ಆಗಿ ತೆಗೆದುಕೊಂಡಿರಲಿಲ್ಲ. ಮೆಂಟಲಿ ಪ್ರಿಪೇರ್ ಆದಾಗ ಮಾತ್ರ ಇವೆಲ್ಲವನ್ನ ಮೆಟ್ಟಿ ಹಾಕಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಕೊರೊನಾ ಮಹಾಮಾರಿಗೆ ದೇಶದ ಜನಾ ತತ್ತರಿಸಿ ಹೋಗಿದ್ದರು, ಕೊರೊನಾವನ್ನು ತೊಲಗಿಸಲು ಸರ್ಕಾರ ಕೊರೊನಾ ಲಸಿಕೆಯನ್ನು ಇಡೀ ದೇಶಾದ್ಯಂತ ಹಾಕಲಾಗಿತ್ತು, ಕೇವಲ ಒಬ್ಬತ್ತಿ ತಿಂಗಳಲ್ಲಿ ಸುಮಾರು 100 ಕೋಟಿ ಲಸಿಕೆಯನ್ನು …
Read More »