Home / Top News (page 71)

Top News

ಕೊಲೆಗೆ ಸುಫಾರಿ ಆರೋಪ: ಹುಬ್ಬಳ್ಳಿ ಖ್ಯಾತ ವೈದ್ಯನ ವಿರುದ್ದ ದೂರು ದಾಖಲಿಸಿದ ಪತ್ನಿ

Spread the loveಹುಬ್ಬಳ್ಳಿ : ತಮ್ಮ ಪತಿ ತನ್ನನ್ನ ಕೊಲೆ ಮಾಡಿಸಲು ಸುಪಾರಿ ಕೊಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆಂದು ಪತ್ನಿಯೇ ಪತಿಯ ವಿರುದ್ಧ ದೂರು ಘಟನೆ ಬೆಳಕಿಗೆ ಬಂದಿದೆ. ಬಾಲಾಜಿ ಆಸ್ಪತ್ರೆಯ ಡಾ.ಕ್ರಾಂತಿಕಿರಣ ಅವರ ಪತ್ನಿ ಡಾ.ಶೋಭಾ ಸುಣಗಾರ ಎಂಬುವವರೇ ದೂರನ್ನ ನೀಡಿದ್ದಾರೆ. ತನ್ನ ಪತಿಯ ಜೊತೆ ಮೂರ್ನಾಲ್ಕು ವರ್ಷದಿಂದ ಕೌಟುಂಬಿಕ ಭಿನ್ನಾಭಿಪ್ರಾಯಗಳಿವೆ. ಈ ಕಾರಣಕ್ಕೆ ನನ್ನ ಹೆಸರಿನಲ್ಲಿರುವ ಆಸ್ತಿಯನ್ನ ಬಿಟ್ಟು ಕೊಡುವಂತೆ ಪೀಡಿಸಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತನ್ನನ್ನ …

Read More »

ಮೃತ ಸುನೀಲ ಕುಟುಂಬಕ್ಕೆ ಪರಿಹಾರ ಚೆಕ್‌ ವಿತರಣೆ

Spread the loveಹುಬ್ಬಳ್ಳಿ : ಬೈಕ್ ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯ ಕ್ಯಾಮರಾಮೆನ್ ಸುನಿಲ ಗೋಪಾಲ ಪಾಚಂಗಿ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ 5 ಲಕ್ಷ ರೂ. ಪರಿಹಾರ ಧನದ ಚೆಕ್‌ ವಿತರಿಸಿದರು. ಸುನೀಲ ಪಾಚಂಗೆ ಒಂದೂವರೆ ವರ್ಷದ ಹಿಂದೆ ಇಲ್ಲಿನ ಚಟ್ನಿ ಕಾಂಪ್ಲೆಕ್ಸ್ ಬಳಿ ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಇವರ ನಿಧನದ ಹಿನ್ನೆಲೆ ಆಗಿನ ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ …

Read More »

ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಕ್ರಮ :  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ :ಪುರಾತನ ಭಾಷೆಯಾಗಿರುವ ಕನ್ನಡ ವಿಶ್ವದ ಶ್ರೀಮಂತ ಭಾಷೆಗಳಲ್ಲಿ ಒಂದಾಗಿದೆ. ಭವ್ಯವಾದ ಇತಿಹಾಸ ಕನ್ನಡ ಭಾಷೆಗೆ ಇದ್ದು, ಉಜ್ವಲ ಭವಿಷ್ಯ ನೀಡುವ ಜವಾಬ್ದಾರಿ ನಮ್ಮದಾಗಿದೆ. ಕನ್ನಡ ಉಳಿದರೆ ನಾವು ಉಳಿಯುತ್ತೇವೆ ಎಂಬ ಭಾವನೆಯಿಂದ ಪ್ರತಿಯೊಬ್ಬರೂ ಕನ್ನಡ ಬಳಕೆಯನ್ನು ಮಾಡಬೇಕು. ಕನ್ನಡದಲ್ಲಿ ಇಂಜಿನಿಯರಿಂಗ್ ಶಿಕ್ಷಣ ನೀಡಲು ಕ್ರಮವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಹುಬ್ಬಳ್ಳಿ ಆದರ್ಶ ನಗರದ ಡಾ. ಡಿ.ಎಸ್.ಕರ್ಕಿ ಕನ್ನಡ ಭವನದಲ್ಲಿ ಕನ್ನಡ ಮತ್ತು …

Read More »

ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳು ಭಾಗಿ:ಸಮಗ್ರವಾದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Spread the loveಹುಬ್ಬಳ್ಳಿ : ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದೇನೆ. ಈ ಬಗ್ಗೆ ಸಮಗ್ರವಾದ ತನಿಖೆ ಆಗಬೇಕು. ಕೆಲವರನ್ನು ರಕ್ಷಿಸುವ ಕೆಲಸ ಆಗಿತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿಂದು ಕಾಂಗ್ರೆಸ್ ನಾಯಕನ‌ ಪುತ್ರನ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಅವರು, ಯಾರನ್ನೋ ರಕ್ಷಿಸುವ ಕೆಲಸ ಆಗಬಾರದು. ಮುಖ್ಯಮಂತ್ರಿ ಗಳು “ಇಡಿ”ಗೆ ರೇಫರ್ ಮಾಡಿದ್ದಾಗಿ ಹೇಳುತ್ತಿದ್ದಾರೆ. ಆಗಿದ್ದರೆ ಇಷ್ಟು ದಿನ ಯಾಕೆ …

Read More »
[the_ad id="389"]