Home / Top News (page 72)

Top News

65 ಸಾವಿರ ರೂ. ಮರಳಿಸಿದ ಬಸ್ ಚಾಲಕ, ನಿರ್ವಾಹಕ

Spread the loveಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಬಿಟ್ಟು ಹೋಗಿದ್ದ 65 ಸಾವಿರ ರೂ. ನಗದು ಹಾಗೂ ಮಹತ್ವದ ದಾಖಲೆಗಳಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಚಾಲಕ, ನಿರ್ವಾಹಕರನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ. ನಗರದ ಕಮರಿಪೇಟೆ ನಿವಾಸಿ ಸೀರೆ ವ್ಯಾಪರಿ ಶ್ರೀನಿವಾಸ ಹಬೀಬ ಎಂಬುವವರು ಬೆಳಗಾವಿಯಿಂದ ಹುಬ್ಬಳ್ಳಿಗೆ ಗ್ರಾಮಾಂತರ 3ನೇ ಘಟಕದ ಎಫ್ 3110 ಸಂಖ್ಯೆಯ ರಾಜಹಂಸ ಬಸ್ಸಿನಲ್ಲಿ ಬಂದಿದ್ದಾರೆ. ನಗರದ ಗೋಕುಲ ರಸ್ತೆಯ ಬಸ್ ನಿಲ್ದಾಣದಲ್ಲಿ ಇತರೆ …

Read More »

ಹುಬ್ಬಳ್ಳಿಯಲ್ಲಿ 100 ಕೋಟಿ ಲಸಿಕಾ ಸಂಭ್ರಮಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಕೋವಿಡ್ ಬಹಳಷ್ಟು ಪಾಠವನ್ನ ಕಲಿಸಿದೆ. ನಮ್ಮ ದೇಶದಲ್ಲಿ ವೈರಲ್ ನ್ನ ಬಹಳ ಸೀರಿಯಸ್ ಆಗಿ ತೆಗೆದುಕೊಂಡಿರಲಿಲ್ಲ. ಮೆಂಟಲಿ ಪ್ರಿಪೇರ್ ಆದಾಗ ಮಾತ್ರ ಇವೆಲ್ಲವನ್ನ ಮೆಟ್ಟಿ ಹಾಕಲು ಸಾಧ್ಯವಾಗಿದೆ‌ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಕೊರೊನಾ ಮಹಾಮಾರಿಗೆ ದೇಶದ ಜನಾ ತತ್ತರಿಸಿ ಹೋಗಿದ್ದರು, ಕೊರೊನಾವನ್ನು ತೊಲಗಿಸಲು ಸರ್ಕಾರ ಕೊರೊನಾ ಲಸಿಕೆಯನ್ನು ಇಡೀ ದೇಶಾದ್ಯಂತ ಹಾಕಲಾಗಿತ್ತು, ಕೇವಲ ಒಬ್ಬತ್ತಿ ತಿಂಗಳಲ್ಲಿ ಸುಮಾರು 100 ಕೋಟಿ ಲಸಿಕೆಯನ್ನು …

Read More »

ಬಿಜೆಪಿ ದುಡ್ಡು ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ : ಸಿದ್ದರಾಮಯ್ಯ ಆರೋಪ

Spread the loveಹುಬ್ಬಳ್ಳಿ : ಹಾನಗಲ್ ನಲ್ಲಿ ಮತದಾರರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ.ಬಿಜೆಪಿಯವರು ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಹಾನಗಲ್ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭಿವೃದ್ಧಿ ಮೇಲೆ ಮತ ನೀಡಿ ಅಂತಿದ್ದಾರೆ. ಅವರು ಮಾಡಿದ ಅಭಿವೃದ್ದಿಯ ಪಟ್ಟಿ ಮಾಡಿ ಹೇಳಲಿ. ದುಡ್ಡು ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. …

Read More »

ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ: ರಾಷ್ಟ್ರದ ಆಂತರಿಕ ಭದ್ರತೆ ಹಾಗೂ‌ ಶಾಂತಿಪಾಲನೆಗೆ ತಮ್ಮ ಪ್ರಾಣ ನೀಡಿದ ಪೊಲೀಸ್ ಹುತಾತ್ಮರನ್ನು ಸ್ಮರಿಸುವ ದಿನ ಇಂದಿನದಾಗಿದೆ. ದೇಶದ ಪ್ರಗತಿಗೆ ಶಾಂತಿ ಅವಶ್ಯಕ. ಶಾಂತಿ ಇಲ್ಲದಿದ್ದರೆ ದೇಶದ ಪ್ರಗತಿ ಇಲ್ಲ. ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ಹಳೇ ಸಿ.ಆರ್ . ಮೈದಾನದಲ್ಲಿ ಆಯೋಜಿಸಲಾದ ಪೊಲೀಸ್ ಸಂಸ್ಮರಣ‌ ದಿನಾಚರಣೆಯಲ್ಲಿ ಪಾಲ್ಗೊಂಡು ಪೊಲೀಸ್ ಹುತಾತ್ಮರ …

Read More »
[the_ad id="389"]