Home / Top News (page 73)

Top News

ಹೆಚ್.ಡಿ.ಕುಮಾರಸ್ವಾಮಿ ವೈಯಕ್ತಿಕ ದ್ವೇಷಕ್ಕೆ ಸಿದ್ದರಾಮಯ್ಯ ಅವರ ಮೇಲೆ ಟೀಕೆ ಮಾಡುತ್ತಿದ್ದಾರೆ : ಯು.ಟಿ.ಖಾದರ್

Spread the loveಹುಬ್ಬಳ್ಳಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲಿನ ವೈಯಕ್ತಿಕ ದ್ವೇಷ ಸಾಧನೆಗೆ ಅಲ್ಪಸಂಖ್ಯಾತರನ್ನು ಏಕೆ ಬಳಸಿಕೊಳ್ಳುತ್ತಿದ್ದೀರಿ ಎಂದು ಮಾಜಿ ಸಚಿವ ಯು.ಟಿ.ಖಾದರ್ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಪ್ರಶ್ನೆ ಮಾಡಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ವಿರುದ್ಧ ವೈಯಕ್ತಿಕ ದ್ವೇಷವನ್ನು ಬೇರೆ ರೀತಿಯಲ್ಲಿ ಟೀಕೆ ಮಾಡಿ, ಆದರೆ ಅಲ್ಪಸಂಖ್ಯಾತರನ್ನು ಮುಂದುಟ್ಟುಕೊಂಡು ಸಮಾಜವನ್ನು ವಿಭಜಿಸುವ ಕೆಲಸ ಮಾಡಬೇಡಿ ಎಂದು ತಾಕೀತು ಮಾಡಿದರು. ಎರಡು …

Read More »

ಎರಡು ಕ್ಷೇತ್ರ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಗೆಲ್ಲುತ್ತಾರೆ : ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಇಂದು ನಾನು ಹಾನಗಲ್‌ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಎಡರು ಕ್ಷೇತ್ರ ಉಪಚುನಾವಣೆಯಲ್ಲಿ ಪ್ರಚಾರದಲ್ಲಿ ಮಾಡುತ್ತೇನೆ. ಹಾನಗಲ್ ಮತ್ತು ಸಿಂಧಗಿ ಉಪಕದನದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಮತಗಳನ್ನ ಪಡೆದು ಅಭುತಪೂರ್ವ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಹಾನಗಲ್ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಹೆಚ್ಚು ಒತ್ತು ನೀಡಲು ನಿರ್ಧಾರ ಮಾಡಿದ್ದೇನೆ. …

Read More »

ಕುಮಾರಸ್ವಾಮಿ ಒಬ್ಬ ಸುಳ್ಳ! ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

Spread the love  ಹುಬ್ಬಳ್ಳಿ : ಕುಮಾರಸ್ವಾಮಿ ಸುಳ್ಳು ಹೇಳ್ತಾರೆ, ಅದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ, ಇವರು ಬರೀ ಸುಳ್ಳು ಹೇಳುವುದು ಮಾಡ್ತಾರೆ. ಕುಮಾರಸ್ವಾಮಿ ಹಿಟ್ ರನ್ ಕೇಸ್ ಮಾಡ್ತಾರೆ, ಅವರೊಬ್ಬ ಸುಳ್ಳ ಎಂದು ಅದಕ್ಕೆ ನೋ ರಿಯಾಕ್ಷನ್ ನೋ ರಿಯಾಕ್ಷನ್ ಎಂದು ಕುಮಾರಸ್ವಾಮಿ ವಿಚಾರಕ್ಕೆ ಗರಂ ಆಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ ಪ್ರಚಾರಕ್ಕೆ ಬರಬಹುದು, ಬರೋದಕ್ಕೆ ಬೇಡ ಅಂದವರ್ಯಾರು, ಪಕ್ಷದ ಎಲ್ಲರಿಗೂ ಕರೆದಿದ್ದೇವೆ ಕಾಂಗ್ರೆಸ್ ಕಚೇರಿಯಿಂದ್ಲೇ …

Read More »

ಸುರಪುರ ತಾಲೂಕಿನ ದಲಿತ ಮಹಿಳೆಯ ಹತ್ಯೆ ಖಂಡಿಸಿ ಆಕ್ರೋಶ: ಧಾರವಾಡದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Spread the loveಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಚೌಡೇಶ್ವರಹಾಳ ಗ್ರಾಮದ ದಲಿತ‌ ಮಹಿಳೆಯ ಹತ್ಯೆ ಖಂಡಿಸಿ, ಧಾರವಾಡದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು, ಕಾರ್ಯಕರ್ತರು ದಲಿತ ಮಹಿಳೆ ಹತ್ಯೆ ಮಾಡಿದವರ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ …

Read More »
[the_ad id="389"]