Spread the loveಹುಬ್ಬಳ್ಳಿ : ಗಾಂಜಾ ಒಂದರ ಪ್ರಕರಣವನ್ನು ಮುಚ್ಚಿಹಾಕಿದಲ್ಲದೇ, ವಶಪಡಿಸಿಕೊಂಡಿದ್ದ ಒಂದೂವರೆ ಕೆಜಿ ಗಾಂಜಾ ನಾಪತ್ತೆ ಮಾಡಿದ ಆರೋಪದ ಎಪಿಎಂಸಿ- ನವನಗರ ಪ್ರಕರಣದಲ್ಲಿ ಠಾಣೆಯ ಇನ್ಸ್ಪೆಕ್ಟರ್ ಸೇರಿ 7 ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಪೊಲೀಸ್ ಆಯುಕ್ತ ಲಾಭೂರಾಮ ಆದೇಶ ಹೊರಡಿಸಿದ್ದಾರೆ. ಎಪಿಎಂಸಿ – ನವನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ವಿಶ್ವನಾಥ ಚೌಗಲೆ , ಎಎಸ್ಐ ಕರಿಯಪ್ಪಗೌಡ ಕಾನ್ಸ್ಟೇಬಲ್ಗಳಾದ ವಿಕ್ರಮ ಪಾಟೀಲ , ನಾಗರಾಜ , ಶಿವರಾಜಕುಮಾರ ಮೇತ್ರಿ ಹಾಗೂ ಗೋಕುಲ …
Read More »ಗಾಳಿ ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
Spread the loveಹುಬ್ಬಳ್ಳಿ : ಇಲ್ಲಿನ ಗಬ್ಬೂರು ಬಿಡನಾಳ ನಡುವಿನ ಶ್ರೀ ಗಾಳಿ ದುರ್ಗಾದೇವಿ ದೇವಸ್ಥಾನದಲ್ಲಿ ಒಂಬತ್ತು ದಿನಗಳ ನವರಾತ್ರಿ ಉತ್ಸವ ಪ್ರಾರಂಭವಾಗಿದ್ದು, ಇಂದು ನವರಾತ್ರಿ ನಾಲ್ಕನೇ ದಿನ ತಾಯಿ ಕೂಷ್ಮಾಂಡಾರನ್ನು ಪೂಜಿಸಲಾಯಿತು. ನೂರಾರು ವರ್ಷದ ಇತಿಹಾಸ ಹೊಂದಿರುವ ಶ್ರೀ ಗಾಳಿ ದುರ್ಗಮ್ಮ ದೇವಸ್ಥಾನದಲ್ಲಿ ಸಂಭ್ರಮ ಸಡಗರದಿಂದ ನವರಾತ್ರಿ ಉತ್ಸವ ಆಚರಿಸಲಾಗುತ್ತದೆ. ದೇವಿಗೆ ಒಂಬತ್ತು ದಿನಗಳು ಒಂಬತ್ತು ಅವತಾರಗಳ ಅಲಂಕಾರವನ್ನು ಮಾಡಲಾಗುತ್ತಿದೆ. ಇಂದು ದೇವಸ್ಥಾನದಲ್ಲಿ ದೇವಿಗೆ ಚಿನ್ನಾಭರಣ, ಹೂವುಗಳಿಂದ ವಿಶೇಷ …
Read More »ಐಟಿ,ಇಡಿ,ಸಿಬಿಐ ದುರ್ಬಳಕೆ ಮಾಡಿರುವ ಬಿಜೆಪಿ ಮತ್ತೊಂದು ತಂತ್ರಗಾರಿಕೆ ಮಾಡುತ್ತಿದೆ: ಲಕ್ಷ್ಮೀ ಹೆಬ್ಬಾಳ್ಕರ್
Spread the loveಹುಬ್ಬಳ್ಳಿ : ಭಾರತೀಯ ಜನತಾ ಪಕ್ಷ ತನ್ನ ಅಧಿಕಾರದ ಅವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ, ಇಡಿ ಮತ್ತು ಸಿಬಿಐ ದುರ್ಬಳಕೆ ಮಾಡಿಕೊಂಡಿದೆ. ಅಲ್ಲದೇ …
Read More »ಆರಎಸ್ಎಸ್ ಕೋಮುವಾದಿ ಸಂಘಟನೆ : ಸಿದ್ದರಾಮಯ್ಯ ಕಿಡಿ
Spread the loveಹುಬ್ಬಳ್ಳಿ : ಆರಎಸ್ಎಸ್ ಒಂದು ಕೋಮುವಾದಿ ಸಂಘಟನೆ. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡಲು ಇರುವವರು ಆರ್ಎಸ್ಎಸ್ನವರು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ನವರು ಧರ್ಮಗಳ ನಡುವೆ ವಿರೋಧ ಎತ್ತಿಕಟ್ಟಿ ಹಿಂದುತ್ವದ ಹೆಸರಿನಲ್ಲಿ ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಇಂತದರಲ್ಲಿ ನಂಬಿಕೆ ಇಟ್ಟಿಲ್ಲ. ನಾವು ಎಲ್ಲ ಧರ್ಮಗಳನ್ನು ಗೌರವಿಸುತ್ತೇವೆ. ಆರ್ಎಸ್ಎಸ್ನ ಮುಖವಾಡ ಬಿಜೆಪಿಯಾಗಿದೆ. ಆರ್ಎಸ್ಎಸ್ ನವರು …
Read More »
Hubli News Latest Kannada News