Home / Top News (page 76)

Top News

ಸಿಎಂ ಬೊಮ್ಮಾಯಿಯವರು ಮಹಾದಾಯಿ, ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ : ಡಿ.ಕೆ.ಶಿವಕುಮಾರ್ ಗುಡುಗು

Spread the loveಹುಬ್ಬಳ್ಳಿ : ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕು ಅಂದರೆ ಈ ಬಿಜೆಪಿ ಸರ್ಕಾರದಿಂದ ಆಗಲ್ಲ. ಸಿಎಂ‌ ಬಸವರಾಜ ಬೊಮ್ಮಾಯಿ ಈವರೆಗೆ ಮಹದಾಯಿ ಹಾಗೂ ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ. ಅವರ ಬಗ್ಗೆ ಒಳ್ಳೆಯ ನಿರೀಕ್ಷೆ ಇತ್ತು, ಆದರೆ ಈವರೆಗೆ ಅದರ ಬಗ್ಗೆ ಯಾರೂ ಚಕಾರ ಎತ್ತಿಲ್ಲ. ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೂ ಯಾವುದೇ ಕೆಲಸಗಳಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. …

Read More »

ಜನರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡುವುದು ತಪ್ಪು : ಅರವಿಂದ ಬೆಲ್ಲದ

Spread the loveಧಾರವಾಡ : ನಮ್ಮ ದೇಶದಲ್ಲಿ ‌ಸಾರ್ವಜನಿಕರಿಗೆ ಧಾರ್ಮಿಕ ಸ್ವತಂತ್ರ ನೀಡಲಾಗಿದೆ. ಯಾರು ಯಾವ ಧರ್ಮವನ್ನು ಬೇಕಾದರೂ ಫಾಲೋ ಮಾಡಬಹುದು. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದು ತಪ್ಪು. ಹಾಗಾಗಿ ಮತಾಂತರ ನಿಷೇಧ ಕಾಯ್ದೆ ಇಂದು ತುಂಬಾ ಅವಶ್ಯಕವಾಗಿದೆ ಎಂದು ಶಾಸಕ ಅರವಿಂದ ಬೆಲ್ಲ‌ದ ಹೇಳಿದರು. ‌ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಆಸೆ, ಆಮಿಷಗನ್ನು ಒಡ್ಡಿ ಹಾಗೂ ಹಲವು ತಂತ್ರಗಳ‌ …

Read More »

ಹುಬ್ಬಳ್ಳಿ ನೃಪತುಂಗ ಬೆಟ್ಟದ ಸುತ್ತ ಮತ್ತು ಕವಲಗೇರಿ ಗ್ರಾಮದಲ್ಲಿ ಕಂಡುಬಂದಿದ್ದ ಎರಡು ಚಿರತೆ ಒಂದೆ : ಬಂತು ಡಿಎನ್ಎ ವರದಿ: ಡಿಎಪ್ಓ ಯಶಪಾಲ ಕ್ಷೀರಸಾಗರ

Spread the loveಹುಬ್ಬಳ್ಳಿ ನೃಪತುಂಗಬೆಟ್ಟ, ರಾಜನಗರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಮತ್ತು ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಸೆರೆ ಹಿಡಿಯಲಾಗಿದ್ದ ಚಿರತೆ ಒಂದೇ ಆಗಿದೆ ಎಂದು ಇಂದು ಬಂದಿರುವ ಡಿಎನ್ಎ ವರದಿಯಲ್ಲಿ ದೃಡಪಡಿಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಚಿರತೆ ಆರಂಭದಲ್ಲಿ ಹುಬ್ಬಳ್ಳಿ ರಾಜನಗರದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಕಟ್ಟಡದಲ್ಲಿ ವಾಸವಾಗಿತ್ತು. ನಂತರ ಅದು ಬಹುಶಃ …

Read More »

ಹುಬ್ಬಳ್ಳಿಯ ಮೂರು ಸಾವಿರ ಮಠದ ವಿವಾದ: ತೀವ್ರ ಕುತೂಹಲ ಮೂಡಿಸಿದ ಮುಜಗೂ ಶ್ರೀ ಹಾಗೂ ದಿಂಗಾಲೇಶ್ವರ ಸ್ವಾಮೀಜಿ ಭೇಟಿ

Spread the love  ಹುಬ್ಬಳ್ಳಿ : ಉತ್ತರ ಕರ್ನಾಟಕದ ಪ್ರತಿಷ್ಠಿತ ಮೂರು ಸಾವಿರ ಮಠದ ವಿವಾದ ಸಧ್ಯಕ್ಕೆ ಶಾಂತವಾಗಿದೆ. ಆದ್ರೆ ಇದರ ಮಧ್ಯೆ ಮೂರು ಸಾವಿರ ಮಠದ ಪೀಠಾಧಿಪತಿ ಗುರುಸಿದ್ದ ರಾಜಯೋಗೀಂದ್ರ ಶ್ರೀಗಳನ್ನ ದಿಂಗಾಲೇಶ್ವರ ಸ್ವಾಮೀಜಿ ಭೇಟಿ ಮಾಡಿದ್ದು ತೀವ್ರ ಕುತೂಹಲ‌ ಮೂಡಿಸಿದೆ‌ ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀ ಮೂರುಸಾವಿರ ಮಠದ ಉತ್ತರಾಧಿಕಾರಿ ಆಗಬೇಕೆಂದು ಕೋರ್ಟ್ ಮೆಟ್ಟಿಲು ಹತ್ತಿದವರು. ಆದ್ರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಠದ ಉನ್ನತ ಮಟ್ಟದ ಸಮಿತಿ …

Read More »
[the_ad id="389"]