Spread the loveಹುಬ್ಬಳ್ಳಿ : ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು . ಪೊಲೀಸ್ ಇತಿಹಾಸದಲ್ಲಿಯೇ ಇಂತಹೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಆನ್ ಲೈನ್ ಜೂಜಾಟದ ವೇದಿಕೆಗಳಿದ್ದರೂ ಅವುಗಳನ್ನು ಬ್ಯಾನ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದೆ.
Read More »ಪೊಲೀಸ್ ಕಮೀಷನರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಪೀಲ್ಡಿಗೆ ಇಳಿದು ಕೆಲಸ ಮಾಡುವಂತೆ ಸಿಎಂ ಖಡಕ್ ಸೂಚನೆ.
Spread the loveಹುಬ್ಬಳ್ಳಿ : ಪೊಲೀಸ್ ಕಮೀಷನರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಪೀಲ್ಡಿಗೆ ಇಳಿದು ಕೆಲಸ ಮಾಡಬೇಕು.ಕಚೇಯಲ್ಲಿ ಕುಳಿತು ಕೆಲಸ ಮಾಡುವದು ಬೇಡಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದರು. ನಗರದಲ್ಲಿಂದು ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಕಾರ್ಯದಕ್ಷತೆ ಬಗ್ಗೆ ಪಾಠ ಮಾಡಿದರು. ಕಚೇರಿಯಲ್ಲಿ ಕುಳಿತು ಆಡಳಿತ ಕೆಲಸ ಮಾಡೋದಷ್ಟೇ ಪೊಲೀಸರ ಕರ್ತವ್ಯವಲ್ಲ. ಪೀಲ್ಡಿಗೆ ಹಿಳಿದು ಕಮಿಷನರ್, ಡಿಸಿಪಿಗಳು …
Read More »ಕವಲಗೇರಿಯಲ್ಲಿ ಅರಣ್ಯ ಇಲಾಖೆ ಬೋನಿ ಬಿದ್ದ ಚಿರತೆ
Spread the loveಧಾರವಾಡ : ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಇಟ್ಟಿದ ಬೋನಿ (ಕೇಜ್)ಗೆ ನಿನ್ನೆ ತಡ ರಾತ್ರಿ ಚಿರತೆ ಸಿಕ್ಕಿಬಿದಿದ್ದು, ಇಂದು ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನ ಕವಲಗೇರಿ ಗ್ರಾಮ ವ್ಯಾಪ್ತಿಯ ಕಬ್ಬಿನ ಗದ್ದೆಗಳಲ್ಲಿ ಚಿರತೆ ವಾಸವಾಗಿತ್ತು. ಗ್ರಾಮದ ರೈತರು ಸಾಕಷ್ಟು ಪ್ರಮಾಣದಲ್ಲಿ ಕಬ್ಬು …
Read More »ಫ್ಲೈ ಓವರ್ ಸಭೆಯಲ್ಲಿ ಶೇಮ್ ಶೇಮ್ ಎಂದು ಕೂಗಿದ ಜನರು
Spread the loveಫ್ಲೈ ಓವರ್ ಸಭೆಯಲ್ಲಿ ಶೇಮ್ ಶೇಮ್ ಎಂದು ಕೂಗಿದ ಜನರು ಹುಬ್ಬಳ್ಳಿ : ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಹಲವು ಆಕ್ಷೇಪಣೆಗಳ ಬಂದ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು,ಉದ್ಯಮಿಗಳು,ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲಾಯಿತು. ನಗರದ ಕನ್ನಡ ಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಶಂಕರಪಾಟೀಲ್ ,ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ರಾಷ್ಟ್ರೀಯ ಹೆದ್ದಾರಿ ಅಧಿಕಾಗಳಿಗೆ ಮಾಹಿತಿ …
Read More »