Home / Top News (page 77)

Top News

ಧಾರವಾಡದಲ್ಲಿ ಬಾರ ಶೆಟರ್ ಮುರಿದು ಕಳ್ಳತನ: ಮದ್ಯದ ಬಾಟಲ್ ಜೊತೆಗೆ ಸಿಸಿಟಿವಿ ಡಿವಿಆರ್ ಕದ್ದು ಪರಾರಿಯಾದ ಚಾಲಾಕಿ ಕಳ್ಳರು

Spread the loveಧಾರವಾಡ :ಬಾರ್‌ನ ಶಟರ್ ಮುರಿದು ಚಾಲಾಕಿ ಕಳ್ಳರು ತಮ್ಮ ಕೈಚಳಕ ತೋರಿಸಿ, ಬಾರನಲ್ಲಿದ ಬಾಟಲ್, ನಗದು ಹಣದ ಜೊತೆಗೆ ಸಿಸಿಟಿವಿ ಡಿವಿಆರ್‌ನ್ನು ಕದ್ದುಕೊಂಡ ಹೋಗಿರುವ ಘಟನೆ ಧಾರವಾಡ ಸಪ್ತಾಪುರ ಬಾವಿ ಬಳಿಯ ತ್ರಿವೇಣಿ ಬಾರನಲ್ಲಿ ನಡೆದಿದೆ. ಕಳೆದ ದಿನ ತಡ ರಾತ್ರಿ ಕಳ್ಳರು ಕೈಚಳಕ ತೋರಿಸಿದ್ದು, ಕಬ್ಬಿನ ರಾಡನಿಂದ ಬಾರಿನ ಶೆಟರ್‌ ಮುರಿದ್ದಾರೆ. ಬಳಿಕ ಒಳೆಗೆ ನುಗ್ಗಿರುವ ಕಳ್ಳರು ಸಿಸಿಟಿವಿ ಕ್ಯಾಮೆರಾ‌ಗಳನ್ನು ಡ್ಯಾಮೆಜ್ ಮಾಡಿದ್ದಾರೆ. ಸಿಸಿಟಿವಿಯ ಡಿವಿಆರ್ …

Read More »

ಭಾರತ್ ಬಂದ್ ಹಿನ್ನೆಲೆ : ಚೆನ್ನಮ್ಮ ವೃತ್ತರಲ್ಲಿ ರೈತರು ಪೊಲೀಸರ ನಡುವೇ ಮಾತಿನಚಕಮಕಿ

Spread the loveಹುಬ್ಬಳ್ಳಿ : ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನ ತಡೆಯಲು ರೈತರು ಮುಂದಾದಾಗ ಪೊಲೀಸರು ಹಾಗೂ ರೈತರ ನಡುವೇ ವಾಗ್ವಾದ ನಡೆಯಿತು‌‌. ಆಗ ಪೊಲೀಸರು …

Read More »

ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ : ಗೃಹ ಸಚಿವ ಅರಗ ಜ್ಞಾನೇಂದ್ರ

Spread the loveಹುಬ್ಬಳ್ಳಿ : ಆನ್ ಲೈನ್ ಜೂಜಾಟಕ್ಕೆ ಬ್ರೇಕ್ ಹಾಕಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು . ಪೊಲೀಸ್ ಇತಿಹಾಸದಲ್ಲಿಯೇ ಇಂತಹೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಆನ್ ಲೈನ್ ಜೂಜಾಟದ ವೇದಿಕೆಗಳಿದ್ದರೂ ಅವುಗಳನ್ನು ಬ್ಯಾನ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದೆ.

Read More »

ಪೊಲೀಸ್ ಕಮೀಷನರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಪೀಲ್ಡಿಗೆ ಇಳಿದು ಕೆಲಸ ಮಾಡುವಂತೆ ಸಿಎಂ ಖಡಕ್ ಸೂಚನೆ.

Spread the loveಹುಬ್ಬಳ್ಳಿ : ಪೊಲೀಸ್ ಕಮೀಷನರ್ ಗಳು ಹಾಗೂ ಹಿರಿಯ ಅಧಿಕಾರಿಗಳು ಪೀಲ್ಡಿಗೆ ಇಳಿದು ಕೆಲಸ ಮಾಡಬೇಕು.‌ಕಚೇಯಲ್ಲಿ ಕುಳಿತು ಕೆಲಸ ಮಾಡುವದು ಬೇಡಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಖಡಕ್ ವಾರ್ನಿಂಗ್ ನೀಡಿದರು. ನಗರದಲ್ಲಿಂದು ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಕಾರ್ಯದಕ್ಷತೆ ಬಗ್ಗೆ ಪಾಠ ಮಾಡಿದರು. ಕಚೇರಿಯಲ್ಲಿ ಕುಳಿತು ಆಡಳಿತ ಕೆಲಸ ಮಾಡೋದಷ್ಟೇ ಪೊಲೀಸರ ಕರ್ತವ್ಯವಲ್ಲ. ಪೀಲ್ಡಿಗೆ ಹಿಳಿದು ಕಮಿಷನರ್, ಡಿಸಿಪಿಗಳು …

Read More »
[the_ad id="389"]