Home / Top News (page 78)

Top News

ಕವಲಗೇರಿಯಲ್ಲಿ ಅರಣ್ಯ ಇಲಾಖೆ ಬೋನಿ ಬಿದ್ದ ಚಿರತೆ

Spread the loveಧಾರವಾಡ : ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಇಟ್ಟಿದ ಬೋನಿ (ಕೇಜ್)ಗೆ ನಿನ್ನೆ ತಡ ರಾತ್ರಿ ಚಿರತೆ ಸಿಕ್ಕಿಬಿದಿದ್ದು, ಇಂದು ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನ ಕವಲಗೇರಿ ಗ್ರಾಮ ವ್ಯಾಪ್ತಿಯ ಕಬ್ಬಿನ ಗದ್ದೆಗಳಲ್ಲಿ ಚಿರತೆ ವಾಸವಾಗಿತ್ತು. ಗ್ರಾಮದ ರೈತರು ಸಾಕಷ್ಟು ಪ್ರಮಾಣದಲ್ಲಿ ಕಬ್ಬು …

Read More »

ಫ್ಲೈ ಓವರ್ ಸಭೆಯಲ್ಲಿ ಶೇಮ್ ಶೇಮ್ ಎಂದು ಕೂಗಿದ ಜನರು

Spread the loveಫ್ಲೈ ಓವರ್ ಸಭೆಯಲ್ಲಿ ಶೇಮ್ ಶೇಮ್ ಎಂದು ಕೂಗಿದ ಜನರು ಹುಬ್ಬಳ್ಳಿ : ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಹಲವು ಆಕ್ಷೇಪಣೆಗಳ‌ ಬಂದ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು,ಉದ್ಯಮಿಗಳು,ಸ್ಥಳೀಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲಾಯಿತು.‌ ನಗರದ ಕನ್ನಡ ಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಶಂಕರಪಾಟೀಲ್ ,ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ರಾಷ್ಟ್ರೀಯ ಹೆದ್ದಾರಿ ಅಧಿಕಾಗಳಿಗೆ ಮಾಹಿತಿ …

Read More »

ವ್ಯಾಕ್ಸಿನ್ ವೇಳೆ ಎಎನ್ಎಂಐ ಸಿಬ್ಬಂದಿ ಮೇಲೆ ಹಲ್ಲೆ

Spread the loveಹುಬ್ಬಳ್ಳಿ : ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ‌ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಎಎನ್ಎಂಐ ಸಿಬ್ಬಂದಿ ನಂದಿನಿ ಚುಂಚ ಎಂಬುವವರ‌ ಮೇಲೆ ವ್ಯಾಕ್ಸಿನ್ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ಹಲ್ಲೆ ಮಾಡಿದ್ದಾಳೆ. ಜಿಲ್ಲಾಡಳಿತ 85,000 ವ್ಯಾಕ್ಸಿನ್ ಗುರಿಯನ್ನು ಹೊಂದಿದ್ದು, 416 ತಂಡಗಳನ್ನು ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದೇ ಆದರೆ ಇಲ್ಲಿ …

Read More »

ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ವದಂತಿ: ವಲಯ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ

Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ಎಂಬ ವದಂತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ರಾತ್ರಿ ಬೆಟ್ಟದಲ್ಲಿ ಚಿರತೆ ನೋಡಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಮೆರಿಗೆ. ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ಚಿರತೆ ಹೆಜ್ಜೆ ಗುರುತುಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಚಿರತೆ ಪ್ರತ್ಯಕ್ಷವಾಗಿತ್ತು ಎಂಬ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ …

Read More »
[the_ad id="389"]