Spread the loveನಾಳೆ ಬೆಳಿಗ್ಗೆ 8 ಗಂಟೆಯಿಂದ ಕೃವಿವಿಯಲ್ಲಿ ಮತ ಏಣಿಕೆ; ಅಗತ್ಯ ಸಿದ್ದತೆ ಪೂರ್ಣ: ಜಿಲ್ಲಾಧಿಕಾರಿ ನಿತೇಶ ಪಾಟೀಲ ಧಾರವಾಡ : ಸಪ್ಟೆಂಬರ್ 3 ರಂದು ಜರುಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಮತಗಳ ಏಣಿಕೆ ಕಾರ್ಯವು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಳೆ, ಸಪ್ಟೆಂಬರ್ 6 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ …
Read More »ಭೀಕರ ಅಪಘಾತ : ಯುವಕರಿಬ್ಬರ ಧಾರುಣ ಸಾವು
Spread the loveಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ಧಾರುಣವಾಗಿ ಸಾವಿಗೀಡಾದ ಘಟನೆ ಉಣಕಲ್ ಕೆರೆ ಬಳಿ ಪ್ರೆಸಿಡೆಂಟ್ ಹೊಟೆಲ್ ಎದುರು ನಡೆದಿದೆ. ಯುವಕರು ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿದೆ. ಹೀಗಾಗಿ ರಸ್ತೆಯ ಪಕ್ಕದ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತೀವ್ರವಾದ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಮೃತ ಯುವಕರ ಗುರುತು ಪತ್ತೆಯಾಗಿಲ್ಲ. …
Read More »ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಮುಖ್ಯಮಂತ್ರಿಯವರಿಂದ ಸ್ವಾಗತ
Spread the loveಹುಬ್ಬಳ್ಳಿ : ವಿಜಯನಗರ ಜಿಲ್ಲೆ ಹೊಸಪೇಟೆಯ ತುಂಗಭದ್ರಾ ಜಲಾಶಯ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಮುಗಿಸಿಕೊಂಡು ಬಂದ ಗೌರವಾನ್ವಿತ ಉಪರಾಷ್ಟ್ರಪತಿಯವರಾದ ಶ್ರೀ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಶ್ರೀಮತಿ ಎಂ.ಉಷಾ ಅವರನ್ನು ಇಂದು ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ,ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರಾದ ಲಾಬೂರಾಮ್ …
Read More »ಪ್ರಧಾನಿಗಳ ಭೇಟಿಗೆ ಎಲ್ಲರಿಗೂ ಅವಕಾಶವಿದೆ, ವಿಪಕ್ಷ ನಿಯೋಗ ಭೇಟಿ ಮಾಡಲಿ- ಸಿಎಂ ಬಸವರಾಜ್ ಬೊಮ್ಮಾಯಿ
Spread the loveಹುಬ್ಬಳ್ಳಿ : ಪ್ರಾಧಾನಿಯವರನ್ನು ಎಲ್ಲರೂ ಭೇಟಿಯಾಗಬಹುದು. ಈಗ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಿಯೋಗ ಪ್ರಧಾನಿ ಭೇಟಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅವರು ಪ್ರಧಾನಿಯವರನ್ನು ಭೇಟಿ ಮಾಡುವುದ್ದಾರೆ ಹೋಗಿ ಭೇಟಿಯಾಗಲಿ, ಅಲ್ಲದೆ ಜಾತಿಗಣತಿ ಸದ್ಯ ಈಗ ನ್ಯಾಯಾಲಯದಲ್ಲಿದೆ. ವಿಪಕ್ಷ ನಿಯೋಗ ಪ್ರಧಾನಿ ಭೇಟಿ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಂದು ಹೇಳಿದರು. ಹುಬ್ಬಳ್ಳಿಯ ತಮ್ಮ ನಿವಾಸದ ಎದುರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿ ಧಾರವಾಡದಲ್ಲಿ ಮಹಾನಗರ …
Read More »
Hubli News Latest Kannada News