Home / Top News (page 82)

Top News

ಕಾಂಗ್ರೆಸ್ಸಿನವರಿಗೆ ಜನಪರ ಚರ್ಚೆ ಬಗ್ಗೆ ಆಸಕ್ತಿಯೇ ಇಲ್ಲ: ಸಚಿವ ರಾಜೀವ ಚಂದ್ರಶೇಖರ

Spread the loveಹುಬ್ಬಳ್ಳಿ : ಯುಪಿಎ ಅವಧಿಯಲ್ಲಿ ಬಿಜೆಪಿ ಜನತೆಯ ಪರವಾಗಿ ಸಂಸತ್ ನಲ್ಲಿ ಹೋರಾಡಿತ್ತು. 2ಜಿ ಹಗರಣ, ಕಲ್ಲಿದ್ದಲು ಹಗರಣಗಳ ಬಗ್ಗೆ ಪ್ರಶ್ನೆ ಮಾಡಿತ್ತು. ಆದರೆ ಕಾಂಗ್ರೆಸ್ ನವರಿಗೆ ಜನಪರ ಚರ್ಚೆಗೆ ಆಸಕ್ತಿ ಇಲ್ಲ. ಕಾಂಗ್ರೆಸ್ ನವರಿಗೆ ಚರ್ಚೆ ಬಗ್ಗೆ ಭರವಸೆ ಇಲ್ಲ ಎಂದು ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಹೇಳಿದರು. ನಗರದಲ್ಲಿಂದು ಖಾಸಗಿ ಹೋಟೆಲನಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಿನಾಕಾರಣ ಸಂಸತ್ ‌ನಲ್ಲಿ ಗದ್ದಲು ಎಬ್ಬಿಸಿತು. …

Read More »

ರಾಜ್ಯದ ಮಾಜಿ ಸಿಎಂ ಜೋತಿಷ್ಯದ ಅಂಗಡಿ ತೆರೆದಿದ್ದಾರೆ- ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್

Spread the loveಆಂಕರ್ : ಕಳೆದ ಲೋಕಸಭಾ ಚುನಾವಣೆಯಲ್ಲಿನ ಸೋಲು ಕಾಂಗ್ರೆಸ್‌ ನಾಯಕರಿಗೆ ನಿರುದ್ಯೋಗದ ಭಾವನೆ ಹುಟ್ಟಿಸಿದೆ. ಮುಂದಿನ ದಿನಮಾನಗಳಲ್ಲಿ ನಿರೋಧ್ಯೋಗಿಗಳಾಗ್ತಿವಿ ಅಂತ ಕಾಂಗ್ರೆಸ್ ನಾಯಕರಿಗೆ ಗೊತ್ತಾಗಿದೆ. ಹಾಗಾಗಿ ರಾಜ್ಯದ ಮಾಜಿ ಸಿಎಂ ಜೋತಿಷ್ಯದ ಅಂಗಡಿ ತೆರೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್ ಅವರು ಮಾಜಿ ಸಿಎಂ ಸಿದ್ದರಾಮಯ್ಯರವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ನೇತೃತ್ವದಲ್ಲಿ ನಡೆದ, ಜಾನಾರ್ಶೀವಾದ ಯಾತ್ರೆಯಲ್ಲಿ ಮಾತನಾಡಿದ …

Read More »

ಖಾತೆ ಹಂಚಿಕೆ ವಿಚಾರದಲ್ಲಿ ಸಮಾಧಾನ ಅಸಮಾಧಾನ ಸಹಜ- ಮಾಜಿ ಸಿಎಂ ಜಗದೀಶ್ ಶೆಟ್ಟರ

Spread the loveಹುಬ್ಬಳ್ಳಿ : ಖಾತೆ ಹಂಚಿಕೆ ವಿಚಾರದಲ್ಲಿ ಸಚಿವರುಗಳಲ್ಲಿ ಸಮಾಧಾನ, ಅಸಮಾಧಾನ ಉಂಟಾಗುವುದು ಸಹಜ ಪ್ರಕ್ರಿಯೆಯಾಗಿದೆ. ಸಚಿವ ಆನಂದ ಸಿಂಗ್ ಅಸಮಾಧಾನ ಬಗ್ಗೆ ನಮ್ಮಗೆ ಹೆಚ್ಚಿನ ಮಾಹಿತಿ ಇಲ್ಲ. ಹಾಗೇನಾದರೂ ಅವರು ಖಾತೆ ಬಗ್ಗೆ ಅಸಮಾಧಾ ಹೊಂದಿದ್ದರೆ ಅದನ್ನು ಮುಖ್ಯಮಂತ್ರಿಗಳು ಸಿರಿ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ 75 ನೇ ಸ್ವಾತಂತ್ರೋತ್ಸ್ವ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ …

Read More »

ಧಾರವಾಡದಲ್ಲಿ ಎಸಿಪಿ ಮೇಲೆ ಪೆಟ್ರೋಲ್ ಎರಚಿದ ವ್ಯಕ್ತಿ; ಅನಧಿಕೃತ ಅಂಗಡಿ ತೆರವು ವೇಳೆ ಘಟನೆ

Spread the loveಧಾರವಾಡ : ಮಾರುಕಟ್ಟೆಯಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆಯ ಭದ್ರತೆ ಒದಗಿಸುವ ಕರ್ತವ್ಯದಲ್ಲಿದ್ದ ಮಹಿಳಾ ಎಸಿಪಿ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ, ಪೆಟ್ರೋಲ್ ಎರಚಿ ಹುಚ್ಚಾಟ ಮೇರೆದಿರುವ ಘಟನೆ ಧಾರವಾಡದ ಸುಪುರ್ ಮಾರುಕಟ್ಟೆ ಪ್ರದೇಶದಲ್ಲಿ ಕಳೆದಿನ ನಡೆದಿದೆ. ಧಾರವಾಡದ ಸುಪರ್ ಮಾರುಕಟ್ಟೆಯ ಪ್ರದೇಶದಲ್ಲಿ ತಲೆ ಎತ್ತಿದ್ದ ಅನಧಿಕೃತ ಅಂಗಡಿ ತೆರವು ಮಾಡಲು ಹು-ಧಾ ಮಾಹಾನಗರ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಸಿಪಿ …

Read More »
[the_ad id="389"]