Home / Top News (page 82)

Top News

ಖಾತೆ ಹಂಚಿಕೆ ವಿಚಾರದಲ್ಲಿ ಸಮಾಧಾನ ಅಸಮಾಧಾನ ಸಹಜ- ಮಾಜಿ ಸಿಎಂ ಜಗದೀಶ್ ಶೆಟ್ಟರ

Spread the loveಹುಬ್ಬಳ್ಳಿ : ಖಾತೆ ಹಂಚಿಕೆ ವಿಚಾರದಲ್ಲಿ ಸಚಿವರುಗಳಲ್ಲಿ ಸಮಾಧಾನ, ಅಸಮಾಧಾನ ಉಂಟಾಗುವುದು ಸಹಜ ಪ್ರಕ್ರಿಯೆಯಾಗಿದೆ. ಸಚಿವ ಆನಂದ ಸಿಂಗ್ ಅಸಮಾಧಾನ ಬಗ್ಗೆ ನಮ್ಮಗೆ ಹೆಚ್ಚಿನ ಮಾಹಿತಿ ಇಲ್ಲ. ಹಾಗೇನಾದರೂ ಅವರು ಖಾತೆ ಬಗ್ಗೆ ಅಸಮಾಧಾ ಹೊಂದಿದ್ದರೆ ಅದನ್ನು ಮುಖ್ಯಮಂತ್ರಿಗಳು ಸಿರಿ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ ಹೇಳಿದರು. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ 75 ನೇ ಸ್ವಾತಂತ್ರೋತ್ಸ್ವ ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ …

Read More »

ಧಾರವಾಡದಲ್ಲಿ ಎಸಿಪಿ ಮೇಲೆ ಪೆಟ್ರೋಲ್ ಎರಚಿದ ವ್ಯಕ್ತಿ; ಅನಧಿಕೃತ ಅಂಗಡಿ ತೆರವು ವೇಳೆ ಘಟನೆ

Spread the loveಧಾರವಾಡ : ಮಾರುಕಟ್ಟೆಯಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆಯ ಭದ್ರತೆ ಒದಗಿಸುವ ಕರ್ತವ್ಯದಲ್ಲಿದ್ದ ಮಹಿಳಾ ಎಸಿಪಿ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ, ಪೆಟ್ರೋಲ್ ಎರಚಿ ಹುಚ್ಚಾಟ ಮೇರೆದಿರುವ ಘಟನೆ ಧಾರವಾಡದ ಸುಪುರ್ ಮಾರುಕಟ್ಟೆ ಪ್ರದೇಶದಲ್ಲಿ ಕಳೆದಿನ ನಡೆದಿದೆ. ಧಾರವಾಡದ ಸುಪರ್ ಮಾರುಕಟ್ಟೆಯ ಪ್ರದೇಶದಲ್ಲಿ ತಲೆ ಎತ್ತಿದ್ದ ಅನಧಿಕೃತ ಅಂಗಡಿ ತೆರವು ಮಾಡಲು ಹು-ಧಾ ಮಾಹಾನಗರ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಸಿಪಿ …

Read More »

29 ನೂತನ ಸಚಿವರಿಗೆ ಖಾತೆ ಹಂಚಿಕೆ; ರಾಜಭವನದಲ್ಲಿ ಖಾತೆ ಹಂಚಿಕೆ ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ ಸಂಪೂರ್ಣ ವಿವರ

Spread the love*29 ನೂತನ ಸಚಿವರಿಗೆ ಖಾತೆ ಹಂಚಿಕೆ; ರಾಜಭವನದಲ್ಲಿ ಖಾತೆ ಹಂಚಿಕೆ ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ ಸಂಪೂರ್ಣ ವಿವರ *ಉಮೇಶ್ ಕತ್ತಿ:* ಅರಣ್ಯ, ಆಹಾರ ಖಾತೆ. *ಎಸ್.ಅಂಗಾರ:* ಮೀನುಗಾರಿಕೆ. *ಜೆ.ಸಿ.ಮಾಧುಸ್ವಾಮಿ:* ಸಣ್ಣ ನೀರಾವರಿ, ಕಾನೂನು * ಸಂಸದೀಯ ವ್ಯವಹಾರ. *ಆರಗ ಜ್ಞಾನೇಂದ್ರ:* ಗೃಹ ಇಲಾಖೆ. *ಡಾ.ಅಶ್ವತ್ಥ್ ನಾರಾಯಣ:* ಉನ್ನತ ಶಿಕ್ಷಣ, ಐಟಿಬಿಟಿ. *ಸಿ.ಸಿ.ಪಾಟೀಲ್:* ಲೋಕೋಪಯೋಗಿ ಇಲಾಖೆ. *ಕೋಟಾ ಶ್ರೀನಿವಾಸ ಪೂಜಾರಿ:* ಸಮಾಜ ಕಲ್ಯಾಣ, ಹಿಂದುಳಿದ ವರ್ಗ. …

Read More »

ಡಿಕೆಶಿ,ಹೆಬಾಳ್ಕರ್ ನನ್ನ ಕಿಸೆಯಲ್ಲಿದ್ದಾರೆ ಅಂತಾನೇ ಇವರು; ಲಕ್ಷ್ಮಿ ಹೆಬ್ಬಾಳ್ಕರ ಅಳಿಯನ ವಿರುದ್ಧ ಅಳಲು ತೊಡಿಕೊಂಡ ಕಾರ್ಯಕರ್ತ

Spread the loveಹುಬ್ಬಳ್ಳಿ : ಕಳೆದ ದಿನ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ನಡೆದಿದ್ದ ಬೆಳಗಾವಿ ವಿಭಾಗದ ಮಟ್ಟದ ಕೈ ನಾಯಕರ ಸಭೆಯಲ್ಲಿ ಕಾರ್ಯಕರ್ತನೊಬ್ಬ ಪುಲ್ ವೈಲೆಂಟ್ ಆಗಿದ್ದು, ರಾಜ್ಯ ಮಟ್ಟದ ಕಾಂಗ್ರೆಸ್ ಪಕ್ಷದ ನಾಯಕರ ಹಾಗೂ ರಾಜ್ಯ ಉಸ್ತುವಾರಿ ಮುಂದೆ ತನ್ನ ಅಳನ್ನು ತೊಂಡಿಕೊಂಡಿದ್ದಾನೆ. ಈ ವಿಡಿಯೋ ಈಗ ವೈರಲ್ ಆಗಿದೆ. ಬೆಳಗಾವಿ ಸೇರಿದಂತೆ ಹುಬ್ಬಳ್ಳಿ ಧಾರವಾಡ, ಹಾವೇರಿ, ಗದಗ, ಚಿಕ್ಕೋಡಿ, ಬಾಗಲಕೋಟೆ, ಬಿಜಾಪುರ‌ ಜಿಲ್ಲಾ ನಾಯಕರ ಜೊತೆ …

Read More »
[the_ad id="389"]