Spread the loveಹುಬ್ಬಳ್ಳಿ : ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ಹೌದು.. ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೇ ಮಾಜಿ ಸಚಿವ ಶಿವರಾಮ ಹೆಬ್ಬಾರ, ಸಿಎಂ ಕಾರಿನಲ್ಲಿದ್ದರು. ಅಲ್ಲದೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, …
Read More »ಸಿಎಂ ಆಗಿ ದೇವರ ಹೆಸರಿರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ
Spread the loveರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ರವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.
Read More »ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ
Spread the loveಬಸವರಾಜ್ ಬೊಮ್ಮಾಯಿಗೆ ಒಲಿದ ಮುಖ್ಯಮಂತ್ರಿ ಪಟ್ಟ ಮತೊಮ್ಮೆ ಲಿಂಗಾಯತ ಸಚಿವರಿಗೆ ಒಲಿದ ಮುಖ್ಯಮಂತ್ರಿ ಪಟ್ಟ. ಅಧಿಕೃತ್ ಘೋಷಣೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಹೆಸರು ಪ್ರಸ್ತಾಪಆಗಿದ್ದು. ಯಡಿಯೂರಪ್ಪನವರು ಪ್ರಸ್ತಾಪವನ್ನು ಅನುಮೋಡಿಸಿದ್ದು. ಗೋವಿಂದ ಕಾರಜೋಳ ಅವರು ರಾಜ್ಯದ ಮುಂದಿನ ಸಿಎಂ ಬಸವರಾಜ್ ಬೊಮ್ಮಾಯಿ ಎಂದು ಘೋಷಣೆ ಮಾಡಿದರು.
Read More »ಯಡಿಯೂರಪ್ಪ-ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ಆಗಿದೆ ಗೊತ್ತಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Spread the loveಹುಬ್ಬಳ್ಳಿ : ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ನಡೆದಿದೆ ಹಾಗೂ ನಡೆಯುತ್ತಿದೆ ಅದರ ವಿವರ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಪ್ರತಿಕ್ರಿಯೆ ನೀಡಿದ ಅವರು, ವರಿಷ್ಠರ ಜೊತೆಗೆ ಏನೇ ಮಾತುಕತೆ ನಡೆದಿದ್ದರು, ಅದೂ ಯಡಿಯೂರಪ್ಪ ಹಾಗೂ ಕೇಂದ್ರ ನಾಯಕರಿಗೆ …
Read More »
Hubli News Latest Kannada News