Spread the loveಹುಬ್ಬಳ್ಳಿ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಂಬಾರಗಣವಿ ಗ್ರಾಮದ ಸಮೀಪದಲ್ಲಿನ ಸೇತುವೆ ಮೇಲೆ ಬರುತ್ತಿದ್ದ ನಾಲ್ಕು ಜಾನುವಾರುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಕಳೆದ ದಿನ ತಡ ಸಂಜೆ ಈ ದುರ್ಘಟನೆ ನಡೆದಿದೆ. ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಲ್ಲಿ ಜಾನುವಾರುಗಳು ಮನೆಯ ಕಡೆ ಬರುತ್ತಿದ್ದವು. ಆದರೆ ಸೇತುವೆ ಮೇಲಿನ ನೀರಿನ ರಭಸದ ನಡುವೆಯೂ ಎಂಟಕ್ಕೂ ಹೆಚ್ಚು ಹಸುಗಳು ಸೇತುವೆ ದಾಟಲು …
Read More »ಶಿರ್ಲೆ ಫಾಲ್ಸ್ ನಲ್ಲಿ ಕಾಣೆಯಾಗಿದ್ದ ಹುಬ್ಬಳ್ಳಿಯ ಆರು ಯುವಕರು ಕಾಡಿನಲ್ಲಿ ಪತ್ತೆ
Spread the loveಹುಬ್ಬಳ್ಳಿ : ಇಲ್ಲಿನ ನವನಗರದಿಂದ ಪ್ರವಾಸ ಸ್ಥಳ ನೋಡಲು ಬಂದಿದ್ದ ಆರು ಜನ ಯುವಕರು ನಿನ್ನೆಯಿಂದಲೇ ನಾಪತ್ತೆಯಾಗಿರುವ ಘಟನೆ ಶಿರ್ಲೆ ಫಾಲ್ಸ್ ನಲ್ಲಿ ನಡೆದಿತ್ತು. ಆದರೆ ಅದೃಷ್ಟವಶಾತ್ ಯುವಕರು ಯಲ್ಲಾಪುರ ಕಾಡಿನಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿ ಯಲ್ಲಾಪುರ ಪೊಲೀಸ್ ಠಾಣೆಗೆ ಕರೆತರಲಾಯಿತು. ಹೌದು.. ನವನಗರದಿಂದ ಹೋಗಿದ್ದ ಆಸೀಫ ಮಕಬುಲಸಾಬ ಡಾಲಾಯಿತ್, ಅಹ್ಮದ ಸೈಯ್ಯದ ಶೇಖ, ಅಬತಾಬ್ ಸದ್ದಾಂ ಶಿರಹಟ್ಟಿ, ಮಾಬುಸಾಬ ಮಕಬುಲಸಾಬ ಶಿರಹಟ್ಟಿ, ಶಾನು ಬಿಜಾಪುರಿ ಹಾಗೂ ಇಮ್ತಿಯಾಜ್ …
Read More »ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಯುವಕನ ಮೃತ ದೇಹ ಪತ್ತೆ
Spread the loveಹುಬ್ಬಳ್ಳಿ : ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ದೇಹವನ್ನು ಅಗ್ನಿಶಾಮಕ ಸಿಬ್ಬಂದಿಗಳು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಉಣಕಲ್ ಟಿಂಬರ್ ಯಾರ್ಡ್ ನಿವಾಸಿಯಾಗಿದ್ದ ಸಚಿನ್ ಮಾನೆ (22) ಮೃತ ಯುವಕನಾಗಿದ್ದು, ಇತ ಕಳೆದ ಎರಡು ದಿನದ ಹಿಂದೆ ಸ್ನೇಹಿತರ ಜೊತೆ ಪಾರ್ಟಿ ಮಾಡಲು ಗೋಕುಲ ಗ್ರಾಮದ ಕೆರೆಗೆ ಹತ್ತಿರ ಹೋಗಿದ್ದ, ಈ ವೇಳೆ ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದ, ಆದರೆ ಮೃತನ ದೇಹ ಮಾತ್ರ ಸಿಕ್ಕಿರಲಿಲ್ಲ. …
Read More »ತಪ್ಪಿ ಬೇರೆ ಪರೀಕ್ಷೆ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿಗೆ ಪೊಲೀಸರಿಂದ ಸಹಾಯ
Spread the loveಹುಬ್ಬಳ್ಳಿ : ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ತಪ್ಪಿ ಬೇರೆ ಪರೀಕ್ಷೆ ಕೇಂದ್ರಕ್ಕೆ ಬಂದು ಸಂಕಷ್ಟಕ್ಕೆ ಸಿಲುಕಿಕೊಂಡ ವಿದ್ಯಾರ್ಥಿನಿ ಮತ್ತೆ ಸರಿಯಾದ್ ಪರೀಕ್ಷೆ ಹೋಗಲು ಸಮಯದ ಅಭಾವ ಊಟಾಗಿತ್ತು ಆಗ ಅಲ್ಲಿದ್ದ ಪೊಲೀಸರು ವಿದ್ಯಾರ್ಥಿನಿ ಸಹಾಯ ಮಾಡಿ ಮಾನವೀಯತೆ ಮರೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಓರ್ವಳು ಇಂದು ಎಸ್ ಎಲ್ ಸಿ ಪರೀಕ್ಷೆ ಬರೆಯಲು ತಪ್ಪಿ ಬೇರೆ ಕೇಂದ್ರಕ್ಕೆ ಬಂದ್ದಿದಳು. ಕೊನೆಯಗಳಿಗೆಯಲ್ಲಿ …
Read More »
Hubli News Latest Kannada News