Home / Top News (page 86)

Top News

ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಯುವಕನ ಮೃತ ದೇಹ ಪತ್ತೆ

Spread the loveಹುಬ್ಬಳ್ಳಿ : ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ದೇಹವನ್ನು ಅಗ್ನಿಶಾಮಕ ಸಿಬ್ಬಂದಿಗಳು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಉಣಕಲ್ ಟಿಂಬರ್ ಯಾರ್ಡ್ ನಿವಾಸಿಯಾಗಿದ್ದ ಸಚಿನ್ ಮಾನೆ (22) ಮೃತ ಯುವಕನಾಗಿದ್ದು, ಇತ ಕಳೆದ ಎರಡು ದಿನದ ಹಿಂದೆ ಸ್ನೇಹಿತರ ಜೊತೆ ಪಾರ್ಟಿ ಮಾಡಲು ಗೋಕುಲ ಗ್ರಾಮದ ಕೆರೆಗೆ ಹತ್ತಿರ ಹೋಗಿದ್ದ, ಈ ವೇಳೆ ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದ, ಆದರೆ ಮೃತನ ದೇಹ ಮಾತ್ರ ಸಿಕ್ಕಿರಲಿಲ್ಲ. …

Read More »

ತಪ್ಪಿ ಬೇರೆ ಪರೀಕ್ಷೆ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿಗೆ ಪೊಲೀಸರಿಂದ ಸಹಾಯ

Spread the loveಹುಬ್ಬಳ್ಳಿ : ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ತಪ್ಪಿ ಬೇರೆ ಪರೀಕ್ಷೆ ಕೇಂದ್ರಕ್ಕೆ ಬಂದು ಸಂಕಷ್ಟಕ್ಕೆ ಸಿಲುಕಿಕೊಂಡ ವಿದ್ಯಾರ್ಥಿನಿ ಮತ್ತೆ ಸರಿಯಾದ್ ಪರೀಕ್ಷೆ ಹೋಗಲು ಸಮಯದ ಅಭಾವ ಊಟಾಗಿತ್ತು ಆಗ ಅಲ್ಲಿದ್ದ ಪೊಲೀಸರು ವಿದ್ಯಾರ್ಥಿನಿ ಸಹಾಯ ಮಾಡಿ ಮಾನವೀಯತೆ ಮರೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಓರ್ವಳು ಇಂದು ಎಸ್ ಎಲ್ ಸಿ ಪರೀಕ್ಷೆ ಬರೆಯಲು ತಪ್ಪಿ ಬೇರೆ ಕೇಂದ್ರಕ್ಕೆ ಬಂದ್ದಿದಳು. ಕೊನೆಯಗಳಿಗೆಯಲ್ಲಿ …

Read More »

ಬೈಕ್ ಸ್ಕೀಡ್ ಸ್ಥಳದಲ್ಲೇ ಸವಾರರು ಸಾವು

Spread the loveಹುಬ್ಬಳ್ಳಿ : ಬೈಕ್ ಸ್ಕೀಡ್ ಆದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ನಗರದ ಆಕ್ಸ್‌ಫರ್ಡ್ ಕಾಲೇಜು ಹತ್ತಿರ ಇರುವ ಬ್ರಿಡ್ಜ್ ಬಳಿ ತಡರಾತ್ರಿ ನಡೆದಿದೆ. ಹುಬ್ಬಳ್ಳಿಯಿಂದ ಬಿಜಾಪುರ ಕಡೆ ಪ್ರಯಾಣ ಮಾಡುತ್ತಿದ್ದ ಸಂತೋಷ (೨೩) ಭಿಮಾನಂದ ಮಾರತಿಗಸ್ತಿ ಎಂಬ ಯುವಕರು ಕುಕ್ಕೆ ಸುಬ್ರಹ್ಮಣ್ಯ ಗೆ ಹೋಗಿ ಮರಳಿ ತಮ್ಮ ಊರಿಗೆ ಹೋಗುವ ಸಂದರ್ಭದಲ್ಲಿ ಎನ್.ಎಸ್ ಬೈಕ್ ಸ್ಕೀಡ್ ಆಗಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನಪ್ಪಿದ್ದಾರೆ.ಇವೊಂದು …

Read More »

ಮೊಬೈಲ್ ಬ್ಯಾಟರಿ ಸ್ಫೋಟ ಬಾಲಕನ ಕೈ ಬೆರಳು ಕಟ್

Spread the loveಹಾವೇರಿ: ಮೊಬೈಲ್ ಪೋನ್ ಬಳಕೆ ಮಾಡುತ್ತಿದ್ದಾಗ ಹಿಟ್ ಆಗಿ ಮೊಬೈಲ್ ಪೋನ್ ಸ್ಪೋಟಗೊಂಡಿರುವ ಘಟನೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ. ಹುರಳಿಕೊಪ್ಪಿ ಗ್ರಾಮದ ಕಾರ್ತಿಕ ಎನ್ನುವ 10 ವರ್ಷದ ಬಾಲಕ ಮೊಬೈಲ್ ಫೋನ್ ಹೆಚ್ಚು ಸಮಯ ಬಳಕೆ ಮಾಡಿದ್ದಕ್ಕೆ ಅದು ಸ್ಪೋಟಗೊಂಡಿದೆ ಇದರಿಂದ ಬಾಲಕನಿಗೆ ಕೈ ಮೂಖ ಸೇರಿದಂತೆ ಗಂಬಿರವಾಗಿ ಗಾಯವಾಗಿದೆ ತಕ್ಷ ಣ ಮನೆಯವರು ಸವಣೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಈ …

Read More »
[the_ad id="389"]