Spread the loveಹುಬ್ಬಳ್ಳಿ: ಹಾಡಹಗಲೆ ಕಳ್ಳನೊಬ್ಬ ವಿದ್ಯಾನಗರದ ಗುರುದತ್ತ ಭವನ ಗಾರ್ಡ್ನ ಹತ್ತಿರ ನಿಲ್ಲಿಸಿದ ಡಿಯೊ ಸ್ಕೂಟಿ ಕಳತನ ಮಾಡಿದ ದೃಶ್ಯ ಸಿಸಿ ಟಿವಿ ಕ್ಯಾಮರದಲ್ಲಿ ಸೇರೆಯಾಗಿದೆ.. ಗೋಕುಲ ರಸ್ತೆಯ ಲಿಡಕರ್ ಕಾಲನಿ ನಿವಾಸಿ ಶಿವಾಜಿ ಕಾಂಬಳೆ ಎಂಬುವರು ಡಿಯೋ ಸ್ಕೂಟಿ ನಿಲ್ಲಿಸಿ ಬ್ಯಾಂಕಿನೊಳಗೆ ಹೋದಾಗ ಕಳ್ಳ ಬಂದು ಕ್ಷಣದಲ್ಲಿ ಸ್ಕೂಟಿ ಕಳುವು ಮಾಡಿಕೊಂಡು ಹೋಗಿದ್ದಾನೆ. ಕಳುವು ಮಾಡಿದ ದೃಶ್ಯ ಸಿಸಿ ಟಿವಿ ಕ್ಯಾಮರದಲ್ಲಿ ಸೇರೆಯಾಗಿದೆ. ಶಿವಾಜಿ ಕಾಂಬಳೆ ವಿದ್ಯಾನಗರ …
Read More »ನಾಲ್ಕನೇ ದಿನವೂ ಮುಂದುವರೆದ ರೌಡಿಶೀಟರಗಳ ಮನೆ ಮೇಲೆ ದಾಳಿ
Spread the loveಹುಬ್ಬಳ್ಳಿ : ಛೋಟಾ ಮುಂಬಯಿ ಅಂತ ಹೆಸರಿಗೆ ಮಾತ್ರ ಕರೆಯುತ್ತಿದ್ದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳ ಸದ್ದು ಹೆಚ್ಚಿದೆ. ಈ ನಿಟ್ಟಿನಲ್ಲಿ ಕ್ರೈಂಗಳಿಗೆ ಕಡಿವಾಣ ಹಾಕಲು ಪೊಲೀಸ್ ಕಮೀಷನರೇಟ್ ಸಿದ್ಧವಾಗಿದೆ. ಹೌದು.. ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರು ಇಂದು 600ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಹುಬ್ಬಳ್ಳಿ ಉತ್ತರ, ದಕ್ಷಿಣ ಹಾಗೂ ಧಾರವಾಡ ಎಸಿಪಿ ವ್ಯಾಪ್ತಿಯ ಪೊಲೀಸರಿಂದ …
Read More »ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧ ಸಾವು
Spread the loveಹುಬ್ಬಳ್ಳಿ : ವೃದ್ಧನೊಬ್ಬ ರಸ್ತೆ ದಾಟುವಾಗ ಅಪರಿಚಿತ ಕಾರವೊಂದು ಗುದ್ದಿದ ಪರಿಣಾಮ, ವೃದ್ಧನಿಗೆ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತಿದ್ದ ವೇಳೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಮಾರುತಿ ನಗರದ ಬಳಿ ಬುಧವಾರ ತಡರಾತ್ರಿ ನವಲಗುಂದ ತಾಲ್ಲೂಕಿನ ಕೀರೆಸೂರ ಗ್ರಾಮದ ಬಾಬು ಕನಕನ್ನವರ ಎಂಬ ವೃದ್ಧನೊಬ್ಬ ರಸ್ತೆ ದಾಟುವ ಸಂದರ್ಭದಲ್ಲಿ, ಬ್ಲ್ಯಾಕ್ ಕಲರ್ ಇರುವ ಕಾರವೊಂದು ಡಿಕ್ಕಿ ಹೊಡೆದಿತ್ತು. …
Read More »ಸಂಭವನೀಯ ಕೊರೊನಾ ಮೂರನೇ ಅಲೆ ಎದುರಿಸಲು ಸಕಲ ಸಿದ್ದತೆ ಕೈಗೊಳ್ಳಿ : ಸಚಿವ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಜಿಲ್ಲೆಯಲ್ಲಿ ಕೊರೋನಾದ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಲಾಗಿದೆ. ಸಂಭವನೀಯ ಮೂರನೆ ಅಲೆ ಕುರಿತು ತಜ್ಞರ ಸಮಿತಿ ಎಚ್ಚರಿಕೆ ನೀಡುತ್ತಿದೆ. ಜಿಲ್ಲಾಡಳಿತದಿಂದ ಮೂರನೆ ಅಲೆ ಎದುರಿಸಲು ಸಲಕ ಸಿದ್ದತೆ ಕೈಗೊಳ್ಳಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ ನಲ್ಲಿ ಕೋವಿಡ್ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೋವಿಡ್ …
Read More »