Home / Top News (page 88)

Top News

ಅಭಿಷೇಕ ಪಾಟೀಲ ಕೊಲೆ ಆರೋಪಿಗಳ ಬಂಧನ

Spread the loveಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಮುಖಂಡರೋರ್ವರ ಸಂಬಂಧಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕೊಲೆಗೆಡುಕರನ್ನು ಮೂರೇ ಗಂಟೆಯಲ್ಲಿ ಹಿಡಿಯುವಲ್ಲಿ ಎಸಿಪಿ ವಿನೋದ ಮುಕ್ತೆದಾರ ಪಡೆ ಯಶಸ್ವಿಯಾಗಿದೆ. ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರಗೌಡ ಪಾಟೀಲ ಅವರ ಚಿಕ್ಕಪ್ಪನ ಮಗ ಅಭಿಷೇಕಗೌಡ ಪಾಟೀಲ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಕೊಲೆ ಮಾಡಿ ಪರಾರಿಯಾದ ಪ್ರವೀಣ ಬೇವಿನಕಟ್ಟಿ, ಸಾಯಿ ಉಣಕಲ್ ಹಾಗೂ ಕುಮಾರ ಇದ್ದಲಗಿ ಎಂಬುವವರನ್ನು ಎಸಿಪಿ …

Read More »

ಕಾಂಗ್ರೆಸ್ ಸರ್ಕಾರ ಇದ್ದಾಗ ಮೂರು ಕಂಪನಿಗಳು ವಾಕ್ಸಿನ್ ತಯಾರಿಸುವುದನ್ನು ಸ್ಥಗಿತಗೊಳಿಸಿದ್ದವು : ಸಚಿವ ಪ್ರಹ್ಲಾದ ಜೋಶಿ

Spread the loveಹುಬ್ಬಳ್ಳಿ : ದೇಶದಲ್ಲಿ 2 ಕಂಪನಿಗಳು ಲಸಿಕೆ ಉತ್ಪಾದನೆ ಮಾಡುತ್ತಿವೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಮೂರು ಕಂಪನಿಗಳು ವಾಕ್ಸಿನ್ ತಯಾರಿಸುವುದನ್ನು ಸ್ಥಗಿತಗೊಳಿಸಿದ್ದವು. ಒಂದು ದಿನದಲ್ಲೆ ಇಡೀ ದೇಶಕ್ಕೆ ಸರಬರಾಜು ಮಾಡಲು ಆಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಆರೋಪ ಮಾಡುವುದನ್ನು ಬಿಟ್ಟು ಬೇರೆ ಏನು ಗೊತ್ತಿಲ್ಲ. ಅವರ ಆಡಳಿತ ಇದ್ದಾಗ ಮೂರು …

Read More »

ಹುಬ್ಬಳ್ಳಿ ಗೋಪನಕೊಪ್ಪ ನಗರದಲ್ಲಿ ಅಭಿಷೇಕ ಪಾಟೀಲನನ್ನು ಬರ್ಬರವಾಗಿ ಹತ್ಯೆಮಾಡಿದ ದುಷ್ಕರ್ಮಿಗಳು

Spread the loveಹುಬ್ಬಳ್ಳಿ : ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ನಡೆದಿದೆ. ಅಭಿಷೇಕ ಪಾಟೀಲ ಎಂಬಾತನನ್ನ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪಾರರಿಯಾಗಿದ್ದರೆ. ಕೊಡಲೇ ಅಭಿಷೇಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಸಾವನ್ನಪ್ಪಿದ್ದಾನೆ . ಕಿಮ್ಸ್ ಆಸ್ಪತ್ರೆಗೆ ಡಿಸಿಪಿ ಕೆ.ರಾಮರಾಜನ್ ಭೇಟಿ ನೀಡಿ ಮಾಹಿತಿಯನ್ನು ಪಡೆಯುತ್ತಿದ್ದಾರೆ.

Read More »

ಕೆಆರ್‌ಎಸ್ ಬೀರುಕು ವಿಚಾರ ಬಿಟ್ಟು ಈಗ ಬೇರೆ ರೀತಿಯ ಫೈಟಿಂಗ್ ಆರಂಭವಾಗಿದೆ- ಸಚಿವ ಜಗದೀಶ ಶೆಟ್ಟರ

Spread the loveಹುಬ್ಬಳ್ಳಿ : ಸಂಸದರಾದ ಸುಮಲತಾ ಅಂಬರೀಶ್ ಅವರು ಈ ಹಿಂದೆ ಕೆಆರ್‌ಎಸ್ ಡ್ಯಾಮ್ ಬೀರುಕು ಬಿಟ್ಟ ವಿಚಾರ ಮಾತಾಡಿದರು, ಆದರೆ ಈಗ ಆ ವಿಚಾರ ಬಿಟ್ಟು, ಸುಮಲತಾ ಮತ್ತು ಹೆಚ್‌ಡಿಕೆಯವರ ನಡುವೆ ಮಾತಿನ ಫೈಟಿಂಗ್ ಶುರುವಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ ಹೇಳಿದರು. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ಕೂಡಾ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಹೆಚ್ …

Read More »
[the_ad id="389"]