Spread the loveಧಾರವಾಡ ಜಿಲ್ಲೆಯಲ್ಲಿ ಇಂದು 27 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 39 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 285 ಹಾಗೂ ಇಂದು ಕರೊನಾ ಸೋಕಿನಿಂದ 5 ಜನ್ ಸಾವನ್ನಪ್ಪಿದ್ದಾರೆ .
Read More »ಹಳೆಯ ವೈಷಮ್ಯದ ಹಿನ್ನಲೆ ಮಾರಕಾಸ್ತ್ರಗಳಿಂದ ವಿರೇಶ ತೆಗಡೆ ಮೇಲೆ ಹಲ್ಲೆ
Spread the loveಹುಬ್ಬಳ್ಳಿ : ವಿರೇಶ ತೆಗಡೆ ಎನ್ನು ವ್ಯಕ್ತಿಯ ಮೇಲೆ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಚಿಕ್ಕು ತೋಟದಲ್ಲಿ ನಡೆದಿದೆ. ವಿರೇಶ ತೆಗಡೆ ಎಂಬುವ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ. ರಾಡ್ ಗಳಿಂದ ದಾಳಿ ನಡೆದಿದ್ದು, ಗಾಯಳು ಸ್ಥಿತಿ ಗಂಭೀರವಾಗಿದ್ದು, ಹಲ್ಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಈ ಕುರಿತು ಹುಬ್ಬಳ್ಳಿಯ ಕೇಶ್ವಾಪುರ …
Read More »ಕ್ಷುಲ್ಲಕ ಕಾರಣಕ್ಕೆ ಹಳೆ ಹುಬ್ಬಳ್ಳಿಯಲ್ಲಿ ಚಾಕು ಇರಿತ : ಗಾಯಾಳು ಕಿಮ್ಸ್ ಆಸ್ಪತ್ರೆಗೆ ಧಾಖಲು
Spread the loveಹುಬ್ಬಳ್ಳಿ : ಹಳೆ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಶಾಲೆಯ ಹಿಂದುಗಡೆಯ ಗಾರ್ಡನ್ ಪೇಟೆಯಲ್ಲಿ ಕುಟುಂಬ ಕಲಹದಿಂದ ಸಾದೀಕ್ ಬೆಕ್ಕಿನಬಾಯಿ ಎಂಬವನಿಗೆ ಅವರ ಚಿಕ್ಕಪ್ಪ ನ ಮಗ ಸೈಯದ್ ಬೆಕ್ಕಿನಬಾಯಿ ಹೊಡದಾಡಿ ನಂತರ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಗಾಯಾಳು ಸಾಧಿಕ್ ಬೆಕ್ಕಿನಬಾವಿನನ್ನು ಕಿಮ್ಸ ಆಸ್ಪತ್ರೆ ಗೆ ದಾಖಲ ಮಾಡಲಾಗಿದೆ. ಮೇಲಿಂದ ಮೇಲೆ ಈ ಸಹೋದರರು ಕ್ಷುಲ್ಲಕ ಕಾರಣಕ್ಕೆ ಜಗಳವಾಗಡುತಿದ್ದು ಜಗಳ ವಿಕೋಪಕ್ಕೆ ಹೋಗಿದ್ದು ಚಿಕ್ಕಪ್ಪ ನ ಮಗನೇ …
Read More »ಲಸಿಕೆಗೆ ಬೇಡಿಕೆ ಹೆಚ್ಚಳ : ಪೂರೈಕೆ ಇಳಿಮುಖ : ಬೆಳಿಗ್ಗೆ ಇಂದ ಕೆಲಸ ಬಿಟ್ಟು ಸರದಿಯಲ್ಲಿ ನಿಂತವರ ಪರದಾಟ
Spread the loveಹುಬ್ಬಳ್ಳಿ : ಜಿಲ್ಲೆಯಲ್ಲಿ ಲಸಿಕೆ ವಿತರಣೆ ಗೊಂದಲ ಮುಂದುವರೆದಿದ್ದು, ಇಂದು ಕೂಡಾ ಕಿಮ್ಸ್ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಲಸಿಕೆ ಸ್ಟಾಕ್ ಇಲ್ಲದೇ ಜನರು ಸರದಿ ಸಾಲಿನಲ್ಲಿ ನಿಂತು ಲಸಿಕೆ ದೊರೆಯದೇ ವಾಪಸ್ ಮರಳುವಂತಾಗಿದ್ದು, ಸಾರ್ವಜನಿಕರು ಹಿಡಿ ಶಾಪ ಹಾಕುವಂತೆ ಆಗಿದೆ. ಈಗಾಗಲೇ ಕೊರೊನಾ ಎರಡನೇ ಅಲೆಗೆ ಜನ ಜೀವನ ತತ್ತರಿಸಿದ್ದು, ಮೂರನೇ ಅಲೆಯ ಭೀಕರ ಪರಿಸ್ಥಿತಿಯಿಂದ ಬಚಾವಾಗಲು ಲಸಿಕೆ ಪಡೆಯುದೊಂದೇ ಪರಿಹಾರ ಎಂದು ತಜ್ಞರು ತಿಳಿಸಿದ್ದಾರೆ. …
Read More »