Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿಯ ಜಂಗ್ಲೀಪೇಟೆ ನಿವಾಸಿ ಸಂತೋಷ ಮುರುಗೋಡ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಪೊಲೀಸರ ಕೈವಾಡ ಇದೆ ಎಂದು ಆರೋಪಿಸಿ ಕಸಬಾಪೇಟೆ ಪೊಲೀಸ್ ಠಾಣೆ ಮುಂದೆ ಭಾನುವಾರ ಶವ ಇಟ್ಟು ಪ್ರತಿಭಟನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಸಬಾಪೇಟೆ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಡೆಪ್ಪ ಬನ್ನಿ ಅವರನ್ನು ಹುಬ್ಬಳ್ಳಿ ಧಾರವಾಡ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆರ್ ಎಚ್ ಹಳ್ಳೂರು ಅವರನ್ನು …
Read More »ಹುಬ್ಬಳ್ಳಿಯಲ್ಲಿ ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ
Spread the loveಹುಬ್ಬಳ್ಳಿ : ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ , ನಾಲ್ವರ ಯುವಕರ ತಂಡವು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿದ ಘಟನೆ ನಡೆದಿದೆ. ಮಂಜುನಾಥ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ ಕೇಶ್ವಾಪುರ ತಳವಾರ ಓಣಿಯ ಮಹಮ್ಮದ ಗೌಸ್ , ಶಬರಿನಗರದ ಸೋಹಲ್ ನನ್ನು ಬಂಧಿಸಿದ್ದು , ಪ್ರತೀಕ ಮತ್ತು ಸೌರಭ ಪರಾರಿಯಾಗಿದ್ದಾರೆ . ಈ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆ ಪ್ರಕರಣ …
Read More »ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಸ್ತನ , ನಾಲಗೆ ಕತ್ತರಿಸಿದ ದುರುಳರು
Spread the loveಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುರುಳರು , ಆಕೆಯ ಗುಪ್ತಾಂಗ , ಸ್ತನ ಮತ್ತು ನಾಲಗೆಯನ್ನು ಕತ್ತರಿಸಿದ ಪೈಶಾಚಿಕ ಘಟನೆ ಬಿಹಾರದ ಸಮಷ್ಠಿಪುರ ಜಿಲ್ಲೆಯ ಕಲ್ಯಾಣಪುರ ಎಂಬಲ್ಲಿ ನಡೆದಿದೆ . ನವೆಂಬರ್ 11 ರಂದು ಮನೆಗೆ ನುಗ್ಗಿ ಬಾಲಕಿಯನ್ನು ಹೊತ್ತೊಯ್ದ ಕಾಮುಕರು , ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ , ಸ್ತನ , ಗುಪ್ತಾಂಗ , ನಾಲಗೆ ಕತ್ತರಿಸಿದ್ದಾರೆ . ಕುಟುಂಬಸ್ಥರು ಬಾಲಕಿಗಾಗಿ ಹುಡುಕಾಡಿದಾಗ …
Read More »ಕಸಬಾಪೇಟ್ ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ
Spread the loveಹುಬ್ಬಳ್ಳಿ : ನಿನ್ನೆ ರಾತ್ರಿಯೇ ಹಳೇಹುಬ್ಬಳ್ಳಿ ದುರ್ಗದಬೈಲ್ ಸರ್ಕಲ್ ಬಳಿ ಸಂತೋಷ್ ಕೊಲೆ ಖಂಡಿಸಿ ಇಂದು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ಎದುರು ಸಂತೋಷ ಸಂಬಂಧಿಗಳು ಹಾಗೂ ಜಂಗ್ಲಿಪೇಟೆ ನಿವಾಸಿಗಳು ಕಸಬಾಪೇಟ್ ಠಾಣೆ ಮುಂದೆ ಶವ ಇಟ್ಟು ಕೊಲೆಗಾರನಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
Read More »
Hubli News Latest Kannada News