Home / Top News (page 90)

Top News

ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಬೈರತಿ ಬಸವರಾಜ

Spread the loveಹುಬ್ಬಳ್ಳಿ : ನಗರಾಭಿವೃದ್ಧಿ ಸಚಿವ ಬಸವರಾಜ ಬೈರತಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ವಿವಿಧೆಡೆ ನಡೆಯುತ್ತಿರುವ ಕಾಮಗಾರಿಗಳನ್ನು ಅಧಿಕಾರಿಗಳ ಜೊತೆ ಪರಿಶೀಲಿಸಿದರು. ತೋಳಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಅವರು, ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಕೆರೆ ದಂಡೆ ಸುತ್ತ ಬೆಳೆದ ಕಳೆ ತೆಗೆಯಲು ಸೂಚಿಸಿದರು. ನಂತರ ವಾಯುವಿಹಾರಕ್ಕೆ ಬಂದವರ ಜೊತೆ ಚರ್ಚಿಸಿದರು. ಕೆರೆ ಪಕ್ಕದ ರೇಣುಕಾನಗರದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಮಾನಸಗಿರಿ ಕಾಲೊನಿಗೆ ಸಂಪರ್ಕ ಕಲ್ಪಿಸುವ ರಸ್ತೆ …

Read More »

ನಾಲ್ಕು ವರ್ಷದ ಬಾಲಕಿ ಯೋಗದಲ್ಲಿ ಅದ್ಭುತ ಸಾಧನೆ

Spread the loveಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕಲಬುರ್ಗಿಯ ಜಿಲ್ಲೆ ಪುಟ್ಟ ಬಾಲಕಿ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಗುತ್ತಿದ್ದಾಳೆ. ಹೌದು‌…‌ಕಲಬುರ್ಗಿ ಜಿಲ್ಲೆಯ ನವೀನ್ ಹಾಗೂ ಸಂಗೀತ ದಂಪತಿಗಳ ಅಚ್ಚುಮೆಚ್ಚಿನ ಮಗಳಾದ ಪ್ರಣೀತಾ ಎನ್‌ಎಮ್. ಪುಟ್ಟ ಬಾಲಕಿಯಿಂದ ವಿವಿಧ ಭಂಗಿಯ ಆಸನಗಳನ ಯೋಗ ಪ್ರದರ್ಶನ ಮಾಡುತ್ತಾ ಗಮನ ಸೆಳೆಯುತ್ತಿದ್ದಾಳೆ.ಚಿಕ್ಕ ವಯಸ್ಸಲ್ಲಿಯೇ ಯೋಗದಲ್ಲಿ ಈಕೆ ಯೋಗದಲ್ಲಿ ನೈಪುಣ್ಯತೆ ಹೊಂದಿದ್ದಾಳೆ. 4 ವರ್ಷದ ಬಾಲಕಿ ಸದ್ಯ ಕನಸು ಬೇಬಿ ನರ್ಸರಿ …

Read More »

ಧಾರವಾಡ ಜಿಲ್ಲೆ ಅನ್ ಲಾಕ್ ಕುರಿತು ಪರಿಷ್ಕೃತ ಆದೇಶ : ಸಚಿವ ಜಗದೀಶ್ ಶೆಟ್ಟರ್

Spread the loveಹುಬ್ಬಳ್ಳಿ: ರಾಜ್ಯ ಸರ್ಕಾರ ಕೋವಿಡ್ ಅನ್‌ಲಾಕ್ ಕುರಿತು ಹೊರಡಿಸಿದ ಆದೇಶದಲ್ಲಿ ಧಾರವಾಡ ಜಿಲ್ಲೆ ಬಿಟ್ಟು ಹೋಗಿತ್ತು. ಈ ಕುರಿತು ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಸರ್ಕಾರದ ಕಾರ್ಯದರ್ಶಿಯೊಂದಿಗೆ ಚರ್ಚಿಸಿದ್ದೇನೆ. ಜಿಲ್ಲೆಯಲ್ಲಿ 10 ದಿನಗಳ ಕೋವಿಡ್ ಪಾಸಿಟಿವಿಟಿ ಸರಾಸರಿ ದರ ಶೇ.4.5 ರಷ್ಟಿದೆ. ಧಾರವಾಡ ಜಿಲ್ಲೆಗೂ ಅನ್‌ಲಾಕ್ ಆದೇಶ ವಿಸ್ತರಿಸಿ ಸರ್ಕಾರದಿಂದ ಪರಿಷ್ಕೃತ ಆದೇಶ ಹೊರಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ …

Read More »

ಈಶ್ವರಪ್ಪ ಪರ ಬ್ಯಾಟ್ ಬೀಸಿದ ರಮೇಶ್ ಜಾರಕಿಹೊಳಿ

Spread the loveಗೋಕಾಕ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಪ್ರವಾಹಕ್ಕೆ ಸಂಬಂದಿಸಿದಂತೆ ಕರೆದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ರಮೇಶ ಜಾರಕಿಹೋಳಿಯವರು ಈಗಲು ನಾನು ಸಚಿವನಿದ್ದ ಹಾಗೆ ಈಗಲೂ ಅದೆ ರೀತಿ ಕೆಲಸ ಮಾಡುತ್ತೇನೆ,ಈಶ್ವರಪ್ಪನವರು ಬಹಳ ಒಳ್ಳೆಯವರು.ಹಿಂದೂಳಿದ ವರ್ಗದ ನಾಯಕನ ವಿರುದ್ದ ಕೆಲವರು ಷಡ್ಯಂತ್ರ ಮಾಡುತಿದ್ದಾರೆ, ಅದಲ್ಲದೆ ಯಡಿಯೂರಪ್ಪನವರೆ ಹೊಸ ಯಡಿಯೂರಪ್ಪನಾಗಿ ಮುಖ್ಯಮಂತ್ರಿಯಾಗಿ ರಾಜ್ಯದ ತುಂಬ ಕೆಲಸ ಮಾಡುತ್ತಾರೆಂದು ಮಾದ್ಯಮದವರಿಗೆ ಉತ್ತರಿಸಿ ಯೋಗಿಶ್ವರ ಅವರು ನನಗೆ ಆತ್ಮಿಯ ಅವರ ಜೊತೆ …

Read More »
[the_ad id="389"]