Spread the loveಹುಬ್ಬಳ್ಳಿ: ಕೊರೋನಾ ಸಾಂಕ್ರಾಮಿಕ ರೋಗ ಸಂಕಷ್ಟದ ಸಂದರ್ಭದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಇದಕ್ಕೆ ಖಂಡನೆ ವ್ಯಕ್ತಪಡಿಸುವ ಕಾಂಗ್ರೆಸ್ ನಗರದ ವಿವಿಧೆಡೆ ಬುಲೆಟ್ ಬೈಕ್ ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು. ರಾಜ್ಯದಲ್ಲಿ 100 ನಾಟ್ಔಟ್ ಹೆಸರಿನಲ್ಲಿ ವಿನೂತನ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದ್ದು, ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಇಂದು ಶಾಸಕ ಪ್ರಸಾದ್ ಅಬ್ಬಯ್ಯ, .ಮಾಜಿ ಸಚಿವ ಎ.ಎಮ್.ಹಿಂಡಸಗಿರಿ …
Read More »ಕೋವಿಡ್ ಎರಡನೇ ಅಲೆ ಪ್ಯಾಕೇಜ್ – 2 ಮಾಹಿತಿ ಇಲ್ಲಿದೆ ನೋಡಿ
Spread the loveಕರ್ನಾಟಕದಲ್ಲಿ 2ನೇ ಅಲೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಮಾಡಿದ್ದು ಇದರಿಂದ ಬಾಧಿತವಾದ ಸಮಾಜದ ವಿವಿಧ ವರ್ಗಗಳಿಗೆ ಈಗಾಗಲೇ ಪರಿಹಾರದ ಪ್ಯಾಕೇಜ್ನ್ನು ನಮ್ಮ ಸರ್ಕಾರ ಘೋಷಣೆ ಮಾಡಿರುತ್ತದೆ. ಇದಲ್ಲದೇ ಕಠಿಣ ನಿರ್ಬಂಧಗಳ ಜಾರಿಯಿಂದ ತೊಂದರೆಗೀಡಾಗಿರುವ ಬೇರೆ ಬೇರೆ ವರ್ಗದವರಿಂದಲೂ ಕೂಡ ಹಲವಾರು ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಆರ್ಥಿಕ ಹಿಂಜರಿತನದ ನಡುವೆಯೂ ಕೂಡ ಸಂಕಷ್ಟಕ್ಕಿಡಾಗಿರುವ ವರ್ಗಗಳಿಗೆ ಈ ಕೆಳಗಿನ ಪರಿಹಾರವನ್ನು ನಾನು ಘೋಷಣೆ ಮಾಡುತ್ತಾ ಇದ್ದೇನೆ. …
Read More »ಜಿಲ್ಲೆಯಲ್ಲಿ 113 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ
Spread the loveಧಾರವಾಡ : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 92 ಜನ, ಧಾರವಾಡ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ 20 ಜನ ಹಾಗೂ ಕುಂದಗೋಳ ತಾಲೂಕಾ ಆಸ್ಪತ್ರೆಯಲ್ಲಿ ಒಬ್ಬರು ಸೇರಿದಂತೆ ಜಲ್ಲೆಯಲ್ಲಿ ಒಟ್ಟು 113 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ಇಂದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
Read More »ವೆಂಟಿಲೇಟರ್ಗಳ ಬಳಕೆಗೆ ತರಬೇತಿ ನೀಡುವ ಕಾರ್ಯಕ್ರಮ ಹೆಚ್ಚಿಸಿ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
Spread the loveಬೆಂಗಳೂರು: ಕೋವಿಡ್ ರೋಗಿಗಳಲ್ಲಿ ವೆಂಟಿಲೇಟರ್ ಗಳ ಬಳಕೆಯ ಬಗ್ಗೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳಲ್ಲಿ ಪ್ರಾಯೋಗಿಕ ಕ್ರಮಗಳ ಬಗ್ಗೆ ತರಬೇತಿಯನ್ನು ನೀಡುವ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹೆಚ್ಚಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟರು. ಇಂದು ಕರ್ನಾಟಕ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಹುಬ್ಬಳ್ಳೀ, ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿಗಳ ಸಂಘ ಮತ್ತು ಇಂಡಿಯನ್ ಸೊಸೈಟಿ ಆಫ್ ಅನಸ್ತೇಸಿಯಾಲಜಿಸ್ಟ್ …
Read More »