Home / Top News (page 91)

Top News

ಧಾರವಾಡ ಜಿಲ್ಲೆ ಅನ್ ಲಾಕ್ ಕುರಿತು ಪರಿಷ್ಕೃತ ಆದೇಶ : ಸಚಿವ ಜಗದೀಶ್ ಶೆಟ್ಟರ್

Spread the loveಹುಬ್ಬಳ್ಳಿ: ರಾಜ್ಯ ಸರ್ಕಾರ ಕೋವಿಡ್ ಅನ್‌ಲಾಕ್ ಕುರಿತು ಹೊರಡಿಸಿದ ಆದೇಶದಲ್ಲಿ ಧಾರವಾಡ ಜಿಲ್ಲೆ ಬಿಟ್ಟು ಹೋಗಿತ್ತು. ಈ ಕುರಿತು ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಸರ್ಕಾರದ ಕಾರ್ಯದರ್ಶಿಯೊಂದಿಗೆ ಚರ್ಚಿಸಿದ್ದೇನೆ. ಜಿಲ್ಲೆಯಲ್ಲಿ 10 ದಿನಗಳ ಕೋವಿಡ್ ಪಾಸಿಟಿವಿಟಿ ಸರಾಸರಿ ದರ ಶೇ.4.5 ರಷ್ಟಿದೆ. ಧಾರವಾಡ ಜಿಲ್ಲೆಗೂ ಅನ್‌ಲಾಕ್ ಆದೇಶ ವಿಸ್ತರಿಸಿ ಸರ್ಕಾರದಿಂದ ಪರಿಷ್ಕೃತ ಆದೇಶ ಹೊರಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ …

Read More »

ಈಶ್ವರಪ್ಪ ಪರ ಬ್ಯಾಟ್ ಬೀಸಿದ ರಮೇಶ್ ಜಾರಕಿಹೊಳಿ

Spread the loveಗೋಕಾಕ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಪ್ರವಾಹಕ್ಕೆ ಸಂಬಂದಿಸಿದಂತೆ ಕರೆದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ರಮೇಶ ಜಾರಕಿಹೋಳಿಯವರು ಈಗಲು ನಾನು ಸಚಿವನಿದ್ದ ಹಾಗೆ ಈಗಲೂ ಅದೆ ರೀತಿ ಕೆಲಸ ಮಾಡುತ್ತೇನೆ,ಈಶ್ವರಪ್ಪನವರು ಬಹಳ ಒಳ್ಳೆಯವರು.ಹಿಂದೂಳಿದ ವರ್ಗದ ನಾಯಕನ ವಿರುದ್ದ ಕೆಲವರು ಷಡ್ಯಂತ್ರ ಮಾಡುತಿದ್ದಾರೆ, ಅದಲ್ಲದೆ ಯಡಿಯೂರಪ್ಪನವರೆ ಹೊಸ ಯಡಿಯೂರಪ್ಪನಾಗಿ ಮುಖ್ಯಮಂತ್ರಿಯಾಗಿ ರಾಜ್ಯದ ತುಂಬ ಕೆಲಸ ಮಾಡುತ್ತಾರೆಂದು ಮಾದ್ಯಮದವರಿಗೆ ಉತ್ತರಿಸಿ ಯೋಗಿಶ್ವರ ಅವರು ನನಗೆ ಆತ್ಮಿಯ ಅವರ ಜೊತೆ …

Read More »

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ವಿನೂತನ ಪ್ರತಿಭಟನೆ

Spread the loveಹುಬ್ಬಳ್ಳಿ: ಕೊರೋನಾ ಸಾಂಕ್ರಾಮಿಕ ರೋಗ ಸಂಕಷ್ಟದ ಸಂದರ್ಭದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿದ್ದು, ಇದಕ್ಕೆ ಖಂಡನೆ ವ್ಯಕ್ತಪಡಿಸುವ ಕಾಂಗ್ರೆಸ್ ನಗರದ ವಿವಿಧೆಡೆ ಬುಲೆಟ್ ಬೈಕ್ ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು. ರಾಜ್ಯದಲ್ಲಿ 100 ನಾಟ್ಔಟ್ ಹೆಸರಿನಲ್ಲಿ ವಿನೂತನ ಪ್ರತಿಭಟನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದ್ದು, ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಇಂದು ಶಾಸಕ ಪ್ರಸಾದ್ ಅಬ್ಬಯ್ಯ, .ಮಾಜಿ ಸಚಿವ ಎ.ಎಮ್.ಹಿಂಡಸಗಿರಿ …

Read More »

ಕೋವಿಡ್ ಎರಡನೇ ಅಲೆ ಪ್ಯಾಕೇಜ್ – 2 ಮಾಹಿತಿ ಇಲ್ಲಿದೆ ನೋಡಿ

Spread the loveಕರ್ನಾಟಕದಲ್ಲಿ 2ನೇ ಅಲೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಮಾಡಿದ್ದು ಇದರಿಂದ ಬಾಧಿತವಾದ ಸಮಾಜದ ವಿವಿಧ ವರ್ಗಗಳಿಗೆ ಈಗಾಗಲೇ ಪರಿಹಾರದ ಪ್ಯಾಕೇಜ್‍ನ್ನು ನಮ್ಮ ಸರ್ಕಾರ ಘೋಷಣೆ ಮಾಡಿರುತ್ತದೆ. ಇದಲ್ಲದೇ ಕಠಿಣ ನಿರ್ಬಂಧಗಳ ಜಾರಿಯಿಂದ ತೊಂದರೆಗೀಡಾಗಿರುವ ಬೇರೆ ಬೇರೆ ವರ್ಗದವರಿಂದಲೂ ಕೂಡ ಹಲವಾರು ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಆರ್ಥಿಕ ಹಿಂಜರಿತನದ ನಡುವೆಯೂ ಕೂಡ ಸಂಕಷ್ಟಕ್ಕಿಡಾಗಿರುವ ವರ್ಗಗಳಿಗೆ ಈ ಕೆಳಗಿನ ಪರಿಹಾರವನ್ನು ನಾನು ಘೋಷಣೆ ಮಾಡುತ್ತಾ ಇದ್ದೇನೆ. …

Read More »
[the_ad id="389"]