Spread the loveಹುಬ್ಬಳ್ಳಿ : ಮಾತ್ರೆ ತರಲು ಬಂದಿದ್ದ ಮೂರು ಜನ ಯುವಕರನ್ನ ತಡೆದು ಇಬ್ಬರನ್ನ ಠಾಣೆಗೆ ಕರೆದೊಯ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.. ಮಾತ್ರೆ ತರುವ ನೆಪದಲ್ಲಿ ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ಅನಗತ್ಯವಾಗಿ ಓಡಾಡುತ್ತಿದ್ದ ಯುವಕರನ್ನ ತಡೆದ ಪೊಲೀಸರು ಬೇಕಾಬಿಟ್ಟಿ ಓಡಾಡದಂತೆ ಯುವಕರಿಗೆ ಎಚ್ಚರಿಕೆ ನೀಡಿದ್ರು..ಇನ್ನು 3 ಜನ ಬಂದಿದ್ದನ್ನ ಪ್ರಶ್ನಿಸಿ ಓರ್ವರಿಗೆ ಮಾತ್ರ ಅವಾಕಾಶ ವಿದ್ದು ಇನ್ನಿಬ್ಬರನ್ನ ಓಡಾಡದಂತೆ ಪ್ರಶ್ನಿಸಿ ಅವರನ್ನ ಠಾಣೆಗೆ ಕರೆದೊಯ್ದರು.
Read More »ಇಂದು ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಔಷಧಿ ಪೂರೈಕೆಯಾಗುತ್ತದೆ : ಪ್ರಹ್ಲಾದ್ ಜೋಶಿ
Spread the loveಹುಬ್ಬಳ್ಳಿ : ಇಂದು ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಔಷಧಿ ಪೂರೈಕೆಯಾಗುತ್ತದೆ. ಇಡೀ ದೇಶದಲ್ಲಿ ಇದ್ದ 50 ರಿಂದ 60 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಇದೀಗ ಸಾವಿರಾರು ಸಂಖ್ಯೆಯಲ್ಲಿ ಹೆಚ್ಚಾಗುತ್ತಿವೆ. ಇದಕ್ಕೆ ಬೇಕಾದಂತಹ ಔಷಧಿ ಇರಲಿಲ್ಲ. ಹೀಗಾಗಿ ಈ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಪ್ರಯತ್ನ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿನಗರದಲ್ಲಿಂದು ಮಾತನಾಡಿದ ಅವರು, ಹಂತ ಹಂತವಾಗಿ ಎಲ್ಲ …
Read More »ಸಾಮಾನ್ಯ ರೋಗ ತಪಾಸಣೆಗೆ ಪೂರ್ವ ಕ್ಷೇತ್ರದಲ್ಲಿ 2 ಹೊಸ ಆಸ್ಪತ್ರೆಗಳ ಬಳಕೆಗೆ ಶಾಸಕ ಪ್ರಸಾದ ಅಬ್ಬಯ್ಯ ಮನವಿ
Spread the loveಹುಬ್ಬಳ್ಳಿ: ಕಿಮ್ಸ್ ಅನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಪರಿಗಣಿಸಿರುವುದರಿಂದ ಅಲ್ಲಿ ಕೋವಿಡ್ ಅಲ್ಲದ ( ನಾನ್ ಕೋವಿಡ್) ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರಕದ ಹಿನ್ನೆಲೆಯಲ್ಲಿ ಪೂರ್ವ ಕ್ಷೇತ್ರದಲ್ಲಿನ 2 ಹೊಸ ಆಸ್ಪತ್ರೆಗಳನ್ನು ಸಾಮಾನ್ಯ ರೋಗ ತಪಾಸಣೆ ಆಸ್ಪತ್ರೆಯನ್ನಾಗಿ ಬಳಕೆ ಮಾಡಿಕೊಳ್ಳುವಂತೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಮನವಿ ಮಾಡಿದ್ದಾರೆ. ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ಆವರಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳೊಂದಿಗಿನ ಕೋವಿಡ್-19 ನಿಯಂತ್ರಣ ಹಾಗೂ …
Read More »ಅನಗತ್ಯ ಓಡಾಟಕ್ಕೆ ಬ್ರೇಕ್ ಕಮೀಷನರ್ ಎಚ್ಚರಿಕೆ
Spread the loveಹುಬ್ಬಳ್ಳಿ : ಕೊರೊನಾ ತಡೆಗಟ್ಟಲು ರಾಜ್ಯ ಸರಕಾರ ಸಂಪೂರ್ಣವಾಗಿ ಲಾಕ್ ಡೌನ್ ನ್ ಮಾಡಿದರು ಸಹ, ಸಾರ್ವಜನಿಕರು ಯಾವುದೇ ಭಯವಿಲ್ಲದೇ ಓಡಾಟ ನಡಸಿರುವ ಹಿನ್ನೆಲೆಯಲ್ಲಿ, ಹು-ಧಾ ಪೊಲೀಸ್ ಕಮಿಷನರ್ ಲಾಬೂರಾಮ್ ಅವರು ಸ್ವತಃ ಫೀಲ್ಡಗಿಳಿದು ಬೈಕ್ ಹಾಗೂ ಕಾರ್ ಸಿಜ್ ಮಾಡಿ ಎಚ್ಚರಿಕೆ ನೀಡಿದರು. ಕೊರೊನಾ ತಡೆಗಟ್ಟಲು ರಾಜ್ಯ ಸರ್ಕಾರ ಪೋಲಿಸ್ ಇಲಾಖೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ, ಆದ್ದರಿಂದ ಸಾರ್ವಜನಿಕರ ಆರೋಗ್ಯ ಕಾಪಾಡಲು ರಾಜ್ಯವನ್ನು ಸಂಪೂರ್ಣವಾಗಿ ಲಾಕ್ ಡೌನ್ …
Read More »