Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಶುಭ ಕೋರುವವರು ಶ್ರೀ ರಾಜು ನಾಯಕವಾಡಿ

ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಶುಭ ಕೋರುವವರು ಶ್ರೀ ರಾಜು ನಾಯಕವಾಡಿ

Spread the love

 

ಹುಬ್ಬಳ್ಳಿ: ಜ್ಞಾನದ ಅಂಧಕಾರ ಅಳಿಸಿ, ಅರಿವನು ಅರಳಿಸುವ ಹಣತೆಗಳು ಎಲ್ಲೆಲ್ಲೂ ಬೆಳಗಲಿ. ನಾವು ಹಚ್ಚುವ ದೀಪದ ಬೆಳಕಿನಿಂದ ನಮ್ಮೊಳಗಿನ ಅಜ್ಞಾನ, ಅವಿವೇಕ, ದುಷ್ಟ ಗುಣಗಳು ನಾಶವಾಗಿ, ಸದ್ಗುಣಗಳು ಹೆಚ್ಚಲಿ.

ಈ ದೀಪಗಳ ಹಬ್ಬದಿಂದ ಎಲ್ಲಡೆ ಶಾಂತಿ, ಸಮೃದ್ಧಿ ನೆಲಸಲಿ. ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಈ ದೀಪಾವಳಿ ನಿಮ್ಮದಾಗಲಿ ಎನ್ನುತ್ತ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.

ಶುಭ ಕೋರುವವರು ಶ್ರೀ ರಾಜು ನಾಯಕವಾಡಿ , ಎಸ್ ಎಸ್ ಕೆ ಸಮಾಜದ ಧಾರವಾಡ ಜಿಲ್ಲಾ ಯುವ ಅಧ್ಯಕ್ಷರು

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]