Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಶುಭ ಕೋರುವವರು ಶ್ರೀ ರಾಜು ನಾಯಕವಾಡಿ

ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಶುಭ ಕೋರುವವರು ಶ್ರೀ ರಾಜು ನಾಯಕವಾಡಿ

Spread the love

 

ಹುಬ್ಬಳ್ಳಿ: ಜ್ಞಾನದ ಅಂಧಕಾರ ಅಳಿಸಿ, ಅರಿವನು ಅರಳಿಸುವ ಹಣತೆಗಳು ಎಲ್ಲೆಲ್ಲೂ ಬೆಳಗಲಿ. ನಾವು ಹಚ್ಚುವ ದೀಪದ ಬೆಳಕಿನಿಂದ ನಮ್ಮೊಳಗಿನ ಅಜ್ಞಾನ, ಅವಿವೇಕ, ದುಷ್ಟ ಗುಣಗಳು ನಾಶವಾಗಿ, ಸದ್ಗುಣಗಳು ಹೆಚ್ಚಲಿ.

ಈ ದೀಪಗಳ ಹಬ್ಬದಿಂದ ಎಲ್ಲಡೆ ಶಾಂತಿ, ಸಮೃದ್ಧಿ ನೆಲಸಲಿ. ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಈ ದೀಪಾವಳಿ ನಿಮ್ಮದಾಗಲಿ ಎನ್ನುತ್ತ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.

ಶುಭ ಕೋರುವವರು ಶ್ರೀ ರಾಜು ನಾಯಕವಾಡಿ , ಎಸ್ ಎಸ್ ಕೆ ಸಮಾಜದ ಧಾರವಾಡ ಜಿಲ್ಲಾ ಯುವ ಅಧ್ಯಕ್ಷರು

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]