Home / Top News / ಚೇತನ ಹಿರೇಕೆರೂರ ಬಂಧನ

ಚೇತನ ಹಿರೇಕೆರೂರ ಬಂಧನ

Spread the love

ಹುಬ್ಬಳ್ಳಿ : ಗೂಂಡಾ ಕಾಯಿದೆ ಅಡಿಯಲ್ಲಿ ಹು- ಧಾ ಪಾಲಿಕೆಯ ಸದಸ್ಯ ಚೇತನ ಹಿರೇಕೆರೂರನ್ನು ಗೋಕುಲ ರೋಡ್ ಪೊಲೀಸರು ಬಂಧಿಸಿ ಬೆಳಗಾವಿ ಜೈಲಿಗೆ ಕಳುಹಿಸಿದ್ದಾರೆ .
ಚುನಾವಣೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತೆ ಹಿನ್ನೆಲೆಯಲ್ಲಿ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ . ಅಲ್ಲದೇ ಈ ಹಿಂದೆ ಕೂಡ ಕೆಲವೊಂದು ಪ್ರಕರಣಗಳಲ್ಲಿ ಭಾಗಿಯಾಗಿರುವ ಚೇತನ ಹಿರೆಕೇರೂರು ಪಾಲಿಕೆಯ ಚುನಾಯಿತ ಪ್ರತಿನಿಧಿಯೂ ಆಗಿದ್ದಾನೆ .

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]