Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಜಾಗದ ವಿಷಯಕ್ಕೆ ಕಾಲೇಜಿಗೆ ಬೀಗ:ಅಧಿಕಾರಗಳ ಮಧ್ಯಸ್ಥಿಕೆಯಲ್ಲಿ ರೀ ಓಪನ್

ಜಾಗದ ವಿಷಯಕ್ಕೆ ಕಾಲೇಜಿಗೆ ಬೀಗ:ಅಧಿಕಾರಗಳ ಮಧ್ಯಸ್ಥಿಕೆಯಲ್ಲಿ ರೀ ಓಪನ್

Spread the love

ಹುಬ್ಬಳ್ಳಿ: ಕಾಲೇಜಿನ ಜಾಗದ ವಿಷಯಕ್ಕೆ ಸಂಬಂಧಿಸದಂತೆ ಕಾಲೇಜಿಗೆ ಬೀಗ ಹಾಕಿರುವುದನ್ನು ವಿರೋಧಿಸಿದ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿಯೇ ಪ್ರತಿಭಟನೆಗೆ ಮುಂದಾದರು.

ಹೌದು.. ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ನಾಸ್ತಿಕ ಎನ್ನುವವರಿಂದ ಕಾಲೇಜಿಗ ಬೀಗ ಹಾಕಿದ್ದು,
ಪಟ್ಟಣದ ಗುಡ್ ನ್ಯೂಸ್ ಕಾಲೇಜಿಗೆ ಬೀಗ ಹಾಕಿದಕ್ಕೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.

ಹಲವು ವರ್ಷಗಳ ಹಿಂದೆಯೇ ಜಾಗ ಕೊಟ್ಟ ಕಾರಣ ಇದೀಗ ಮತ್ತೆ ಜಾಗ ಬೇಕೆಂದು ನಾಸ್ತಿಕ ಎನ್ನುವವರಿಂದ ಕೋರ್ಟ್ ಮೊರೆ ಹೋಗಿದ್ದಾರೆ. ಈ ಹಿನ್ನೆಲೆ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಇನ್ನೂ
ಸ್ಥಳಕ್ಕೆ ಕಲಘಟಗಿ ಪೊಲೀಸರು ಸೇರಿದಂತೆ ತಹಶೀಲ್ದಾರ್ ಆಗಮಿಸಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಅಧಿಕಾರಿಗಳ ಮದ್ಯೆಸ್ಥಿಕೆಯಲ್ಲಿ ಹಾಕಿದ ಬೀಗ ತೆರೆಯಲಾಯಿತು.

 

ಜಾಹಿರಾತು…

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]