Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಪಾಲಿಕೆ ನೂತನ ಆಯುಕ್ತರಾಗಿ ಬಿ. ಗೋಪಾಲಕೃಷ್ಣ: ಸುರೇಶ ಇಟ್ನಾಳ ವರ್ಗಾವಣೆ

ಪಾಲಿಕೆ ನೂತನ ಆಯುಕ್ತರಾಗಿ ಬಿ. ಗೋಪಾಲಕೃಷ್ಣ: ಸುರೇಶ ಇಟ್ನಾಳ ವರ್ಗಾವಣೆ

Spread the love

ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಹುದ್ದೆಯಿಂದ ಡಾ. ಸುರೇಶ ಇಟ್ನಾಳ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಡಾ.ಬಿ.ಗೋಪಾಲಕೃಷ್ಣ ಅವರನ್ನು ನಿಯೋಜನೆ ಮಾಡಲಾಗಿದೆ.

ಹೌದು.. ಧಾರವಾಡದ ಹಿರಿಯ ಉಪವಿಭಾಗಾಧಿಕಾರಿ ಹುದ್ದೆಯಿಂದ ಎರಡು ದಿನದ ಹಿಂದಷ್ಟೆ ವರ್ಗಾವಣೆಯಾಗಿರುವ ಐಎಎಸ್ ಅಧಿಕಾರಿ ಡಾ. ಬಿ. ಗೋಪಾಲಕೃಷ್ಣ ಅವರನ್ನು ಪಾಲಿಕೆ ಆಯುಕ್ತ ಹುದ್ದೆಗೆ ನಿಯೋಜನೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ ಬಿ.ಎಸ್. ಆದೇಶ ಮಾಡಿದ್ದಾರೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]