Home / Top News / ಹುಬ್ಬಳ್ಳಿಯಲ್ಲಿ ವರುಣನ ಅಬ್ಬರಕ್ಕೆ ಧರೆಗೆ ಉರುಳಿದ ಮರ : ಆಟೋ, ಕಾರ್ ಜಖಂ

ಹುಬ್ಬಳ್ಳಿಯಲ್ಲಿ ವರುಣನ ಅಬ್ಬರಕ್ಕೆ ಧರೆಗೆ ಉರುಳಿದ ಮರ : ಆಟೋ, ಕಾರ್ ಜಖಂ

Spread the love

ಹುಬ್ಬಳ್ಳಿ : ನಗರದಲ್ಲಿ ಸಂಜೆಯ ವೇಳೆ ವರುಣನ ಅಬ್ಬರ ಜೋರಾಗಿದ್ದು, ಗಾಳಿ ಸಮೇತ ಸುರಿದ ಧಾರಾಕಾರ ಮಳೆಗೆ ಬೇವಿನಮರವೊಂದು ಧರೆಗೆ ಉರುಳಿದ ಪರಿಣಾಮ ಆಟೋ ಹಾಗೂ ಕಾರವೊಂದು ಜಖಂಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಮಾರುತಿ ನಗರದಲ್ಲಿ ನಡೆದಿದೆ.

ಏಕಾಏಕಿ ಆರಂಭಗೊಂಡ ಗಾಳಿ, ಮಳೆಯಿಂದ ಜನರು ಆತಂಕಗೊಂಡಿದ್ದು, ಗಾಳಿಯ ರಭಸಕ್ಕೆ ಬೃಹತ್ ಗಾತ್ರದ ಮರವೊಂದು ನೆಲಕ್ಕೆ ಉರುಳಿದೆ. ಮರ ನೆಲಕ್ಕೆ ಬಿದ್ದ ಹಿನ್ನೆಲೆಯಲ್ಲಿ ಕೆಳಗೆ ನಿಲ್ಲಿಸಿದ್ದ ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]