ಹುಬ್ಬಳ್ಳಿ : ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ , ನಾಲ್ವರ ಯುವಕರ ತಂಡವು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿದ ಘಟನೆ ನಡೆದಿದೆ.
ಮಂಜುನಾಥ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ
ಕೇಶ್ವಾಪುರ ತಳವಾರ ಓಣಿಯ ಮಹಮ್ಮದ ಗೌಸ್ , ಶಬರಿನಗರದ ಸೋಹಲ್ ನನ್ನು ಬಂಧಿಸಿದ್ದು , ಪ್ರತೀಕ ಮತ್ತು ಸೌರಭ ಪರಾರಿಯಾಗಿದ್ದಾರೆ .
ಈ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆ ಪ್ರಕರಣ ದಾಖಲು.