Home / Top News / ಹುಬ್ಬಳ್ಳಿಯಲ್ಲಿ ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ

ಹುಬ್ಬಳ್ಳಿಯಲ್ಲಿ ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ

Spread the love

ಹುಬ್ಬಳ್ಳಿ : ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ , ನಾಲ್ವರ ಯುವಕರ ತಂಡವು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿದ ಘಟನೆ ನಡೆದಿದೆ.

ಮಂಜುನಾಥ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ
ಕೇಶ್ವಾಪುರ ತಳವಾರ ಓಣಿಯ ಮಹಮ್ಮದ ಗೌಸ್ , ಶಬರಿನಗರದ ಸೋಹಲ್ ನನ್ನು ಬಂಧಿಸಿದ್ದು , ಪ್ರತೀಕ ಮತ್ತು ಸೌರಭ ಪರಾರಿಯಾಗಿದ್ದಾರೆ .
ಈ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆ ಪ್ರಕರಣ ದಾಖಲು.

About Santosh Naregal

Check Also

ಡಾ.ರಾಜಕುಮಾರ್ ಅಭಿಮಾನಿಗಳಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]