Home / Top News / ದೀಪಾವಳಿ ವೇಳೆ ಅಪರಾಧ ಕೃತ್ಯ ಎಸುಗುವವರಿಗೆ ಖಡಕ್ ಎಚ್ವಿರಿಕೆ ನೀಡಿದ ಕಮೀಷನರ್

ದೀಪಾವಳಿ ವೇಳೆ ಅಪರಾಧ ಕೃತ್ಯ ಎಸುಗುವವರಿಗೆ ಖಡಕ್ ಎಚ್ವಿರಿಕೆ ನೀಡಿದ ಕಮೀಷನರ್

Spread the love

ಹುಬ್ಬಳ್ಳಿ- ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆದರೆ ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿದರೆ ಸಾಕು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ ಆಯುಕ್ತ ಲಾಬೂರಾಮ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಿನ್ನೆಲೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶವಿಲ್ಲ. ಏನಾದರೂ ಈ ತರಹದ ಘಟನೆಗಳು ಯಾವುದೇ ಮೂಲೆಯಲ್ಲಿ ನಡೆದರೆ ಸಾರ್ವಜನಿಕರು ಡಿಸಿಪಿ, ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ತಿಳಿಸಿದರೆ ಸಾಕು ಕ್ರಮ ಜರುಗಿಸಲಾಗುವುದು ಎಂದರು.

ಗಾಂಜಾ ಹಾವಳಿ ಹೆಚ್ಚಾಗುತ್ತಿರುವ ವಿಷಯವಾಗಿ ಮಾತನಾಡಿದ ಅವರು, ಗಾಂಜಾ ಮಾರಾಟದ ಕುರಿತು ಎಲ್ಲಿ ಎಲ್ಲಿ ಮಾಹಿತಿ ಬರತ್ತಿದೆ ಅಲ್ಲಿ ಕ್ರಮ ಜರುಗಿಸಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ತಿಳಿಸಿದ್ದೇನೆ ಎಂದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]