ಹುಬ್ಬಳ್ಳಿ ;ತಾಲೂಕಿನ ಬ್ಯಾಹಟ್ಟಿ ಗ್ರಾಮದ ರೇವಣಸಿದ್ದಯ್ಯಾ ಹಿರೇಮಠ ಎಂಬುವವರ ಜಮೀನನ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ.
ಮೃತರನ್ನ ಚಂದ್ರು ಮರಿಬಸನಗೌಡರ( 7) ಹಾಗೂ ಗೌತಮ ಮರಿಬಸನಗೌಡರ( 10) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಜಾಹಿರಾತು…….


Hubli News Latest Kannada News