Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಯುಕ್ತ ಜ್ಞಾನಗಂಗಾ ಸಂಸ್ಥೆ ಹಾಗೂ ಚೈತನ್ಯ ಪೌಂಡೇಶನ್ ವತಿಯಿಂದ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ನೋಟಬುಕ್ ವಿತರಣೆ

ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಯುಕ್ತ ಜ್ಞಾನಗಂಗಾ ಸಂಸ್ಥೆ ಹಾಗೂ ಚೈತನ್ಯ ಪೌಂಡೇಶನ್ ವತಿಯಿಂದ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ನೋಟಬುಕ್ ವಿತರಣೆ

Spread the love

ಹುಬ್ಬಳ್ಳಿ : ಚಂದ್ರಶೇಖರ ಗೋಕಾಕ ಸಂಚಾಲಿತ ಜ್ಞಾನಗಂಗಾ ಸಂಸ್ಥೆ ಹಾಗೂ ಚೈತನ್ಯ ಪೌಂಡೇಶನ್ ವತಿಯಿಂದ,ಮಕ್ಕಳ ದಿನಾಚರಣೆ ಪ್ರಯುಕ್ತ ಹಳೇಹುಬ್ಬಳ್ಳಿಯ ಸದಾಶಿವನಗರದ ಹಾಗೂ ಮಾರುತಿ ನಗರದ ಕೇಂದ್ರದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ನೋಟಬುಕ್ ಕೊಡುವ ಕಾರ್ಯಕ್ರಮದಲ್ಲಿ ಹುಡಾ ಅಧ್ಯಕ್ಷರಾದ ನಾಗೇಶ ಕಲಬುರ್ಗಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಚೈತನ್ಯ ಪೌಂಡೇಶನನ ಅಧ್ಯಕ್ಷ ನಾಗರಾಜ ಧೋಂಗಡಿ. ಶ್ರೀಮತಿ ಭಾರತಿ ಚಂದ್ರಶೇಖರ ಗೊಕಾಕ. ಮೂರುಸಾವಿರಪ್ಪ ಚೆನ್ನಿ. ವೆಂಕಟೇಶ ಪಟ್ಟಾನ. ಹರೀಶ ಹಳ್ಳಿಕೇರಿ. ಶೀವು ಕೊಟಬಾಳ‌ ಹಾಗೂ ಇತರರು ಉಪಸ್ಥಿತರಿದ್ದರು.

 

ಜಾಹಿರಾತು….

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]