Home / Top News / ಹುಬ್ಬಳ್ಳಿ ಗೋಪನಕೊಪ್ಪ ನಗರದಲ್ಲಿ ಅಭಿಷೇಕ ಪಾಟೀಲನನ್ನು ಬರ್ಬರವಾಗಿ ಹತ್ಯೆಮಾಡಿದ ದುಷ್ಕರ್ಮಿಗಳು

ಹುಬ್ಬಳ್ಳಿ ಗೋಪನಕೊಪ್ಪ ನಗರದಲ್ಲಿ ಅಭಿಷೇಕ ಪಾಟೀಲನನ್ನು ಬರ್ಬರವಾಗಿ ಹತ್ಯೆಮಾಡಿದ ದುಷ್ಕರ್ಮಿಗಳು

Spread the love

ಹುಬ್ಬಳ್ಳಿ : ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ನಡೆದಿದೆ.

ಅಭಿಷೇಕ ಪಾಟೀಲ ಎಂಬಾತನನ್ನ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪಾರರಿಯಾಗಿದ್ದರೆ.
ಕೊಡಲೇ ಅಭಿಷೇಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಸಾವನ್ನಪ್ಪಿದ್ದಾನೆ . ಕಿಮ್ಸ್ ಆಸ್ಪತ್ರೆಗೆ ಡಿಸಿಪಿ ಕೆ.ರಾಮರಾಜನ್ ಭೇಟಿ ನೀಡಿ ಮಾಹಿತಿಯನ್ನು ಪಡೆಯುತ್ತಿದ್ದಾರೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]