Home / Movies / ಸಿನಿಮಾ ನಿರ್ದೇಶನಕ್ಕೆ ಅಡಿಯಿಟ್ಟ ಡಿ ಬಾಸ್ ಅಭಿಮಾನಿ ರಿಯಾಜ್ ಮೊಕಾಶಿ

ಸಿನಿಮಾ ನಿರ್ದೇಶನಕ್ಕೆ ಅಡಿಯಿಟ್ಟ ಡಿ ಬಾಸ್ ಅಭಿಮಾನಿ ರಿಯಾಜ್ ಮೊಕಾಶಿ

Spread the love

ಹುಬ್ಬಳ್ಳಿ : ಡಿ ಬಾಸ್ ಖ್ಯಾತಿಯ ನಟ ದರ್ಶನ್ ತೂಗುದೀಪ ಅವರ ಹುಬ್ಬಳ್ಳಿಯ ಅಪ್ಪಟ ಅಭಿಮಾನಿ ರಿಯಾಜ್ ಮೊಕಾಶಿ ಅಲಿಯಾಸ್ ರಿಯಾಜ್ ಚಿಂಗಾರಿ ಅವರು ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದಾರೆ .

ಚಿತ್ರದ ನಾಯಕನಾಗಿ ಸಂತೋಷ್ ಚಿಕ್ಕಣ್ಣವರ್ ಹಾಗೂ ನಾಯಕಿಯಾಗಿ ಶ್ರೀನಿಧಿ ಅಭಿನಯಿಸುತ್ತಿದ್ದಾರೆ . ಇನ್ನುಳಿದಂತೆ ಆಕಾಶ ಹರವಿ , ಮಂಜು ಪೂಜಾರಿ , ಅರುಣ್ ಕಿರಣ್ ಶ್ರುತಿ ಹಾಸನ್ ಮತ್ತು ನೇತ್ರ ಸುರೇಶ್ , ಭರತ್ ಅಲ್ತಾಫ್ ಉದ್ದನ್ನವರ್ , ರಚ್ಚ ಸಿಎಸ್ಟಿ , ಪ್ರೇಮ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ . ಛಾಯಾಗ್ರಹಣವನ್ನು ಅರುಣ್ ಚಿಕ್ಕೂಸ್‌ ನಿರ್ವಹಿಸುತ್ತಿದ್ದಾರೆ . ಚಿತ್ರಕ್ಕೆ ಹುಬ್ಬಳ್ಳಿ ಪ್ರೊಡಕ್ಷನ್ ಬಂಡವಾಳ ಹೂಡಿದೆ . ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ .

About Santosh Naregal

Check Also

ಶ್ರೀ ವಿಶಾಲ ಅಬ್ಬಯ್ಯ ಅವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

Spread the loveಸಂತೋಷ, ಸಮೃದ್ಧ ಮತ್ತು ಸದಾ ನೆನಪಿನಲ್ಲಿ ಉಳಿಯುವ ದೀಪಾವಳಿ ನಿಮ್ಮದಾಗಲಿ, ದೀಪಾವಳಿಯ ಬೆಳಕಿನಂತೆ ನಿಮ್ಮ ಜೀವನದಲ್ಲೂ ಬೆಳಕು …

Leave a Reply

Your email address will not be published. Required fields are marked *

[the_ad id="389"]